Opinion

ನೀರಿಗಾಗಿ ಹಾಹಾಕಾರ | ಕಾಡು ಪ್ರಾಣಿ ಪಕ್ಷಿಗಳಿಗೂ ಒಂಚೂರು ನೀರುಣಿಸಿ….

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನೀರು ನಮ್ಮೆಲ್ಲರ ಜೀವನ ಪ್ರತಿಯೊಂದು ಹನಿ ಹನಿ ನೀರು ತುಂಬಾ ಮುಖ್ಯ. ಗಿಡ ಮರ ಪ್ರಾಣಿ ಪಕ್ಷಿ ಹಾಗೂ ಮಾನವರಿಗೆ ನೀರು ಬೇಕೇ ಬೇಕು. ದಿನೇ ದಿನೇ  ಹೆಚ್ಚುತ್ತಿರುವ ತಾಪಮಾನ ಹಕ್ಕಿಗಳಿಗೆ ಬಿಸಿಲಿನ ಶಾಖದ ಹೊಡೆತದಿಂದ ರಕ್ಷಿಸಲು ಅವುಗಳಿಗೆ ಕುಡಿಯುವ ನೀರು ಒದಗಿಸುವುದು ಅತ್ಯವಶ್ಯಕ.

Advertisement
Advertisement

ಹಿಂದೆ ಕೆರೆ ಕಟ್ಟೆಗಳಲ್ಲಿ ಸಾಕಷ್ಟು ನೀರಿದ್ದು ಇದೀಗ ಅವೆಲ್ಲ ಮಾಯವಾಗಿದೆ. ಬೋರ್ವೆಲ್ ಗಳ ಹನಿ ಹನಿ ಸಿಂಚನ ಬಿಸಿಲಿನ ತೀವ್ರತೆಗೆ ಜನಸಾಮಾನ್ಯರಿಗೆ ಮಾತ್ರವಲ್ಲದೆ ಹಕ್ಕಿಗಳಿಗೆ ಕೂಡ ನೀರಿನ ಅಭಾವ ತೊಂದರೆಗಳಾಗುವ ಸಾಧ್ಯತೆ ಇದೆ. ದಿನೇ ದಿನೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಮನುಷ್ಯ ಮಾತ್ರ ಅಲ್ಲ ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸೊರಗುತ್ತಿವೆ. ಎಲ್ಲೆಡೆ ಬತ್ತಿದ ನದಿ ತೊರೆಗಳು ಕೆರೆಕಟ್ಟೆಗಳು. ಕಾದ ಇಳೆಗೆ ತಂಪೆರೆಯಲು ವರುಣನೇ ಬರಬೇಕು ಆದರೂ ಟಬ್ ಪಾತ್ರ ಮತ್ತು ಮಡಕೆಗಳಲ್ಲಿ ನೀರು ತುಂಬಿಸಿ ಇಡುವ ಮೂಲಕ ಪಕ್ಷಿಗಳು ಪ್ರಾಣಿಗಳಿಗೆ ನೀರುಣಿಸಿ ನಮ್ಮಿಂದ ಸಾಧ್ಯವಾದ ಮಟ್ಟಿಗೆ . ನಮ್ಮಲ್ಲಿ ವೇಸ್ಟ್ ಎಂಬುದೇ ಇಲ್ಲ ಗೆರಟೆ ಬಾಟಲ್ ಇವುಗಳನ್ನು ಸದ್ಬಳಕೆ ಮಾಡಿ ತಮ್ಮಿಂದಾಗುವ ಸಹಾಯ ಮಾಡಿ ನೀರುಣಿಸಿ ಕೆಲವು ಸಮಯ ಅಸ್ತು ಎನ್ನುವಾಗ ನೀವು ಭಾಗಿಯಾಗುತ್ತೀರಾ ಧನ್ಯತಾ ಭಾವ ನಿಮ್ಮಲ್ಲಿ ಮೂಡಲಿ.  ಹೀಗೆ ಪ್ರಾಣಿ ಪಕ್ಷಿಗಳಿಗೆ ದಣಿವಾರಿಸಿಕೊಳ್ಳಲು ವ್ಯವಸ್ಥೆ ಮಾಡಬೇಕು ತಮ್ಮ ಬಿಡುವಿನ ವೇಳೆಯಲ್ಲಿ ನಾವು ಮಾಡುವ ಕೆಲಸವನ್ನು ನೋಡಿ ನಮ್ಮ ಮಕ್ಕಳು ಮಾಡುವಂತೆ ಪ್ರೇರೇಪಿಸುತ್ತದೆ.

ಬರಹ :
ಕುಮಾರ ಪೆರ್ನಾಜೆ ಪುತ್ತೂರು
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490

23 minutes ago

ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ,  ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.…

10 hours ago

ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ

ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್…

12 hours ago

ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…

15 hours ago

ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು…

16 hours ago

ಹವಾಮಾನ ವರದಿ | 20.05.2025 |ಮೇ. 21ರಿಂದ ಕರಾವಳಿ ಭಾಗದಲ್ಲಿ ಮಳೆ ಕಡಿಮೆ ನಿರೀಕ್ಷೆ

21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

20 hours ago