ನೀರು ನಮ್ಮೆಲ್ಲರ ಜೀವನ ಪ್ರತಿಯೊಂದು ಹನಿ ಹನಿ ನೀರು ತುಂಬಾ ಮುಖ್ಯ. ಗಿಡ ಮರ ಪ್ರಾಣಿ ಪಕ್ಷಿ ಹಾಗೂ ಮಾನವರಿಗೆ ನೀರು ಬೇಕೇ ಬೇಕು. ದಿನೇ ದಿನೇ ಹೆಚ್ಚುತ್ತಿರುವ ತಾಪಮಾನ ಹಕ್ಕಿಗಳಿಗೆ ಬಿಸಿಲಿನ ಶಾಖದ ಹೊಡೆತದಿಂದ ರಕ್ಷಿಸಲು ಅವುಗಳಿಗೆ ಕುಡಿಯುವ ನೀರು ಒದಗಿಸುವುದು ಅತ್ಯವಶ್ಯಕ.
ಹಿಂದೆ ಕೆರೆ ಕಟ್ಟೆಗಳಲ್ಲಿ ಸಾಕಷ್ಟು ನೀರಿದ್ದು ಇದೀಗ ಅವೆಲ್ಲ ಮಾಯವಾಗಿದೆ. ಬೋರ್ವೆಲ್ ಗಳ ಹನಿ ಹನಿ ಸಿಂಚನ ಬಿಸಿಲಿನ ತೀವ್ರತೆಗೆ ಜನಸಾಮಾನ್ಯರಿಗೆ ಮಾತ್ರವಲ್ಲದೆ ಹಕ್ಕಿಗಳಿಗೆ ಕೂಡ ನೀರಿನ ಅಭಾವ ತೊಂದರೆಗಳಾಗುವ ಸಾಧ್ಯತೆ ಇದೆ. ದಿನೇ ದಿನೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಮನುಷ್ಯ ಮಾತ್ರ ಅಲ್ಲ ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸೊರಗುತ್ತಿವೆ. ಎಲ್ಲೆಡೆ ಬತ್ತಿದ ನದಿ ತೊರೆಗಳು ಕೆರೆಕಟ್ಟೆಗಳು. ಕಾದ ಇಳೆಗೆ ತಂಪೆರೆಯಲು ವರುಣನೇ ಬರಬೇಕು ಆದರೂ ಟಬ್ ಪಾತ್ರ ಮತ್ತು ಮಡಕೆಗಳಲ್ಲಿ ನೀರು ತುಂಬಿಸಿ ಇಡುವ ಮೂಲಕ ಪಕ್ಷಿಗಳು ಪ್ರಾಣಿಗಳಿಗೆ ನೀರುಣಿಸಿ ನಮ್ಮಿಂದ ಸಾಧ್ಯವಾದ ಮಟ್ಟಿಗೆ . ನಮ್ಮಲ್ಲಿ ವೇಸ್ಟ್ ಎಂಬುದೇ ಇಲ್ಲ ಗೆರಟೆ ಬಾಟಲ್ ಇವುಗಳನ್ನು ಸದ್ಬಳಕೆ ಮಾಡಿ ತಮ್ಮಿಂದಾಗುವ ಸಹಾಯ ಮಾಡಿ ನೀರುಣಿಸಿ ಕೆಲವು ಸಮಯ ಅಸ್ತು ಎನ್ನುವಾಗ ನೀವು ಭಾಗಿಯಾಗುತ್ತೀರಾ ಧನ್ಯತಾ ಭಾವ ನಿಮ್ಮಲ್ಲಿ ಮೂಡಲಿ. ಹೀಗೆ ಪ್ರಾಣಿ ಪಕ್ಷಿಗಳಿಗೆ ದಣಿವಾರಿಸಿಕೊಳ್ಳಲು ವ್ಯವಸ್ಥೆ ಮಾಡಬೇಕು ತಮ್ಮ ಬಿಡುವಿನ ವೇಳೆಯಲ್ಲಿ ನಾವು ಮಾಡುವ ಕೆಲಸವನ್ನು ನೋಡಿ ನಮ್ಮ ಮಕ್ಕಳು ಮಾಡುವಂತೆ ಪ್ರೇರೇಪಿಸುತ್ತದೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…