ನೀರು ನಮ್ಮೆಲ್ಲರ ಜೀವನ ಪ್ರತಿಯೊಂದು ಹನಿ ಹನಿ ನೀರು ತುಂಬಾ ಮುಖ್ಯ. ಗಿಡ ಮರ ಪ್ರಾಣಿ ಪಕ್ಷಿ ಹಾಗೂ ಮಾನವರಿಗೆ ನೀರು ಬೇಕೇ ಬೇಕು. ದಿನೇ ದಿನೇ ಹೆಚ್ಚುತ್ತಿರುವ ತಾಪಮಾನ ಹಕ್ಕಿಗಳಿಗೆ ಬಿಸಿಲಿನ ಶಾಖದ ಹೊಡೆತದಿಂದ ರಕ್ಷಿಸಲು ಅವುಗಳಿಗೆ ಕುಡಿಯುವ ನೀರು ಒದಗಿಸುವುದು ಅತ್ಯವಶ್ಯಕ.
ಹಿಂದೆ ಕೆರೆ ಕಟ್ಟೆಗಳಲ್ಲಿ ಸಾಕಷ್ಟು ನೀರಿದ್ದು ಇದೀಗ ಅವೆಲ್ಲ ಮಾಯವಾಗಿದೆ. ಬೋರ್ವೆಲ್ ಗಳ ಹನಿ ಹನಿ ಸಿಂಚನ ಬಿಸಿಲಿನ ತೀವ್ರತೆಗೆ ಜನಸಾಮಾನ್ಯರಿಗೆ ಮಾತ್ರವಲ್ಲದೆ ಹಕ್ಕಿಗಳಿಗೆ ಕೂಡ ನೀರಿನ ಅಭಾವ ತೊಂದರೆಗಳಾಗುವ ಸಾಧ್ಯತೆ ಇದೆ. ದಿನೇ ದಿನೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಮನುಷ್ಯ ಮಾತ್ರ ಅಲ್ಲ ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸೊರಗುತ್ತಿವೆ. ಎಲ್ಲೆಡೆ ಬತ್ತಿದ ನದಿ ತೊರೆಗಳು ಕೆರೆಕಟ್ಟೆಗಳು. ಕಾದ ಇಳೆಗೆ ತಂಪೆರೆಯಲು ವರುಣನೇ ಬರಬೇಕು ಆದರೂ ಟಬ್ ಪಾತ್ರ ಮತ್ತು ಮಡಕೆಗಳಲ್ಲಿ ನೀರು ತುಂಬಿಸಿ ಇಡುವ ಮೂಲಕ ಪಕ್ಷಿಗಳು ಪ್ರಾಣಿಗಳಿಗೆ ನೀರುಣಿಸಿ ನಮ್ಮಿಂದ ಸಾಧ್ಯವಾದ ಮಟ್ಟಿಗೆ . ನಮ್ಮಲ್ಲಿ ವೇಸ್ಟ್ ಎಂಬುದೇ ಇಲ್ಲ ಗೆರಟೆ ಬಾಟಲ್ ಇವುಗಳನ್ನು ಸದ್ಬಳಕೆ ಮಾಡಿ ತಮ್ಮಿಂದಾಗುವ ಸಹಾಯ ಮಾಡಿ ನೀರುಣಿಸಿ ಕೆಲವು ಸಮಯ ಅಸ್ತು ಎನ್ನುವಾಗ ನೀವು ಭಾಗಿಯಾಗುತ್ತೀರಾ ಧನ್ಯತಾ ಭಾವ ನಿಮ್ಮಲ್ಲಿ ಮೂಡಲಿ. ಹೀಗೆ ಪ್ರಾಣಿ ಪಕ್ಷಿಗಳಿಗೆ ದಣಿವಾರಿಸಿಕೊಳ್ಳಲು ವ್ಯವಸ್ಥೆ ಮಾಡಬೇಕು ತಮ್ಮ ಬಿಡುವಿನ ವೇಳೆಯಲ್ಲಿ ನಾವು ಮಾಡುವ ಕೆಲಸವನ್ನು ನೋಡಿ ನಮ್ಮ ಮಕ್ಕಳು ಮಾಡುವಂತೆ ಪ್ರೇರೇಪಿಸುತ್ತದೆ.
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…