Advertisement
Opinion

ನೀರಿಗಾಗಿ ಹಾಹಾಕಾರ | ಕಾಡು ಪ್ರಾಣಿ ಪಕ್ಷಿಗಳಿಗೂ ಒಂಚೂರು ನೀರುಣಿಸಿ….

Share

ನೀರು ನಮ್ಮೆಲ್ಲರ ಜೀವನ ಪ್ರತಿಯೊಂದು ಹನಿ ಹನಿ ನೀರು ತುಂಬಾ ಮುಖ್ಯ. ಗಿಡ ಮರ ಪ್ರಾಣಿ ಪಕ್ಷಿ ಹಾಗೂ ಮಾನವರಿಗೆ ನೀರು ಬೇಕೇ ಬೇಕು. ದಿನೇ ದಿನೇ  ಹೆಚ್ಚುತ್ತಿರುವ ತಾಪಮಾನ ಹಕ್ಕಿಗಳಿಗೆ ಬಿಸಿಲಿನ ಶಾಖದ ಹೊಡೆತದಿಂದ ರಕ್ಷಿಸಲು ಅವುಗಳಿಗೆ ಕುಡಿಯುವ ನೀರು ಒದಗಿಸುವುದು ಅತ್ಯವಶ್ಯಕ.

ಹಿಂದೆ ಕೆರೆ ಕಟ್ಟೆಗಳಲ್ಲಿ ಸಾಕಷ್ಟು ನೀರಿದ್ದು ಇದೀಗ ಅವೆಲ್ಲ ಮಾಯವಾಗಿದೆ. ಬೋರ್ವೆಲ್ ಗಳ ಹನಿ ಹನಿ ಸಿಂಚನ ಬಿಸಿಲಿನ ತೀವ್ರತೆಗೆ ಜನಸಾಮಾನ್ಯರಿಗೆ ಮಾತ್ರವಲ್ಲದೆ ಹಕ್ಕಿಗಳಿಗೆ ಕೂಡ ನೀರಿನ ಅಭಾವ ತೊಂದರೆಗಳಾಗುವ ಸಾಧ್ಯತೆ ಇದೆ. ದಿನೇ ದಿನೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಮನುಷ್ಯ ಮಾತ್ರ ಅಲ್ಲ ಪ್ರಾಣಿ ಪಕ್ಷಿಗಳು ನೀರಿಲ್ಲದೆ ಸೊರಗುತ್ತಿವೆ. ಎಲ್ಲೆಡೆ ಬತ್ತಿದ ನದಿ ತೊರೆಗಳು ಕೆರೆಕಟ್ಟೆಗಳು. ಕಾದ ಇಳೆಗೆ ತಂಪೆರೆಯಲು ವರುಣನೇ ಬರಬೇಕು ಆದರೂ ಟಬ್ ಪಾತ್ರ ಮತ್ತು ಮಡಕೆಗಳಲ್ಲಿ ನೀರು ತುಂಬಿಸಿ ಇಡುವ ಮೂಲಕ ಪಕ್ಷಿಗಳು ಪ್ರಾಣಿಗಳಿಗೆ ನೀರುಣಿಸಿ ನಮ್ಮಿಂದ ಸಾಧ್ಯವಾದ ಮಟ್ಟಿಗೆ . ನಮ್ಮಲ್ಲಿ ವೇಸ್ಟ್ ಎಂಬುದೇ ಇಲ್ಲ ಗೆರಟೆ ಬಾಟಲ್ ಇವುಗಳನ್ನು ಸದ್ಬಳಕೆ ಮಾಡಿ ತಮ್ಮಿಂದಾಗುವ ಸಹಾಯ ಮಾಡಿ ನೀರುಣಿಸಿ ಕೆಲವು ಸಮಯ ಅಸ್ತು ಎನ್ನುವಾಗ ನೀವು ಭಾಗಿಯಾಗುತ್ತೀರಾ ಧನ್ಯತಾ ಭಾವ ನಿಮ್ಮಲ್ಲಿ ಮೂಡಲಿ.  ಹೀಗೆ ಪ್ರಾಣಿ ಪಕ್ಷಿಗಳಿಗೆ ದಣಿವಾರಿಸಿಕೊಳ್ಳಲು ವ್ಯವಸ್ಥೆ ಮಾಡಬೇಕು ತಮ್ಮ ಬಿಡುವಿನ ವೇಳೆಯಲ್ಲಿ ನಾವು ಮಾಡುವ ಕೆಲಸವನ್ನು ನೋಡಿ ನಮ್ಮ ಮಕ್ಕಳು ಮಾಡುವಂತೆ ಪ್ರೇರೇಪಿಸುತ್ತದೆ.

ಬರಹ :
ಕುಮಾರ ಪೆರ್ನಾಜೆ ಪುತ್ತೂರು
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

3 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

10 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

18 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

19 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago