ಪರಿಸರ ಸಂರಕ್ಷಣೆಯಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಮೈಸೂರಿಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ನೇ ವರ್ಷದ ಸುವರ್ಣ ಮಹೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆಗೆ ಮುಂದಾಗಿರುವ ಸರ್ಕಾರ 11 ಕೋಟಿ ಸಸಿಗಳನ್ನು ನೆಡುವ ಮೂಲಕ ಹಸಿರುಕರಣಕ್ಕೆ ಒತ್ತು ನೀಡಿದೆ ಎಂದು ಹೇಳಿದ್ದಾರೆ. ಮಾನವ ಹಾಗೂ ವನ್ಯಜೀವಿ ಸಂಘರ್ಷ ತಡೆಯಲು ಅರಣ್ಯ ಇಲಾಖೆ ಮುಂದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್. ಸಿ. ಮಹದೇವಪ್ಪ ಪರಿಸರ ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ, ಯುವ ಜನತೆ ಹೆಚ್ಚಿನ ಮುತುವರ್ಜಿ ವಹಿಸಿ ಪರಿಸರ ಉಳಿಸುವ ಕಾರ್ಯ ಮಾಡಬೇಕಿದೆ ಎಂದು ಹೇಳಿದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…