ಸುದ್ದಿಗಳು

ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ ಪ್ರಕೃತಿಯ ಉಳಿವಿನ ಚಿತ್ರ ಬಿಡಿಸುತ್ತಿರುವ ಚಿಣ್ಣರ ಕಲವರಕ್ಕೆ  ಬೆಂಗಳೂರಿನ ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆ -CPRI ಸಾಕ್ಷಿಯಾಯಿತು. ಕೇಂದ್ರ ಇಂಧನ ಸಚಿವಾಲಯದ ವತಿಯಿಂದ ನಡೆದ ಇಂಧನ ಉಳಿತಾಯ ವಿಷಯದ ಕುರಿತ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡರು. 

Advertisement
Advertisement

ಶಾಲಾ ಮಕ್ಕಳಿಗಾಗಿ ದೇಶಾದ್ಯಂತ ಇಂಧನ ಉಳಿತಾಯ, ಪರಿಸರ ಸಂರಕ್ಷಣೆಯ ಬಗ್ಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ರಾಜ್ಯದಲ್ಲಿ 200ಕ್ಕೂ ಅಧಿಕ ಶಾಲೆಗಳ ವಿದ್ಯಾರ್ಥಿಗಳು ಶಾಲಾ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅವರಲ್ಲಿ ಅತ್ಯುತ್ತಮವಾಗಿ ಇಂಧನ ಉಳಿತಾಯದ ಕುರಿತ ಚಿತ್ರಗಳನ್ನು ಬಿಡಿಸಿದ ವಿದ್ಯಾರ್ಥಿಗಳನ್ನು ಆಯ್ಕೆ ರಾಜ್ಯ ಮಟ್ಟದ ಸ್ಪರ್ಧೆ ನಡೆಸಲಾಗುತ್ತಿದೆ, ಇಂಧನ ಉಳಿವಿನ ಅಗತ್ಯತೆಯ ಇಂದಿನ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎನ್ನುತ್ತಾರೆ ಕಾರ್‍ಯಕ್ರಮದ ಸಮನ್ವಯಾಧಿಕಾರಿ ಸೂರ್ಯ ನಾರಾಯಣ.

ಸ್ಪರ್ಧೆಯಲ್ಲಿ ಸಾಕಷ್ಟು ವಿಷಯಗಳನ್ನು ಕಲಿಯಲು ಸಾಧ್ಯವಾಯಿತು. ವಿದ್ಯುತ್ ವ್ಯರ್ಥ ಮಾಡಬಾರದು, ಸೌರಶಕ್ತಿಯ ಬಳಕೆಯೂ ಸೇರಿದಂತೆ ಪರಿಸರದ ಕುರಿತ ಹಲವು ಸಂಗತಿಗಳನ್ನು ಪ್ರಾಯೋಗಿಕವಾಗಿ ಅರ್ಥೈಸಿಕೊಳ್ಳಲು ಸಹಕಾರಿಯಾಯಿತು ಎನ್ನುತ್ತಾರೆ ವಿದ್ಯಾರ್ಥಿನಿ ಅಕ್ಷರಾ.

ಜೈವಿಕ ಇಂಧನ, ಸೌರ ಶಕ್ತಿ, ಗಾಳಿ ಶಕ್ತಿಯ ಬಳಕೆ ಕುರಿತಂತೆ ಹಲವು ವಿಚಾರಗಳು ಈ ಸ್ಪರ್ಧೆಯಿಂದ ಅರಿಯಲು ನೆರವಾಯಿತು ಎಂದು ಪೋಷಕರಾದ ಸುಮಾ ಹೇಳುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

7 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

7 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

7 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

8 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

8 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

8 hours ago