Advertisement
ಸುದ್ದಿಗಳು

ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

Share

ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ ಪ್ರಕೃತಿಯ ಉಳಿವಿನ ಚಿತ್ರ ಬಿಡಿಸುತ್ತಿರುವ ಚಿಣ್ಣರ ಕಲವರಕ್ಕೆ  ಬೆಂಗಳೂರಿನ ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆ -CPRI ಸಾಕ್ಷಿಯಾಯಿತು. ಕೇಂದ್ರ ಇಂಧನ ಸಚಿವಾಲಯದ ವತಿಯಿಂದ ನಡೆದ ಇಂಧನ ಉಳಿತಾಯ ವಿಷಯದ ಕುರಿತ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡರು. 

ಶಾಲಾ ಮಕ್ಕಳಿಗಾಗಿ ದೇಶಾದ್ಯಂತ ಇಂಧನ ಉಳಿತಾಯ, ಪರಿಸರ ಸಂರಕ್ಷಣೆಯ ಬಗ್ಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ರಾಜ್ಯದಲ್ಲಿ 200ಕ್ಕೂ ಅಧಿಕ ಶಾಲೆಗಳ ವಿದ್ಯಾರ್ಥಿಗಳು ಶಾಲಾ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅವರಲ್ಲಿ ಅತ್ಯುತ್ತಮವಾಗಿ ಇಂಧನ ಉಳಿತಾಯದ ಕುರಿತ ಚಿತ್ರಗಳನ್ನು ಬಿಡಿಸಿದ ವಿದ್ಯಾರ್ಥಿಗಳನ್ನು ಆಯ್ಕೆ ರಾಜ್ಯ ಮಟ್ಟದ ಸ್ಪರ್ಧೆ ನಡೆಸಲಾಗುತ್ತಿದೆ, ಇಂಧನ ಉಳಿವಿನ ಅಗತ್ಯತೆಯ ಇಂದಿನ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎನ್ನುತ್ತಾರೆ ಕಾರ್‍ಯಕ್ರಮದ ಸಮನ್ವಯಾಧಿಕಾರಿ ಸೂರ್ಯ ನಾರಾಯಣ.

ಸ್ಪರ್ಧೆಯಲ್ಲಿ ಸಾಕಷ್ಟು ವಿಷಯಗಳನ್ನು ಕಲಿಯಲು ಸಾಧ್ಯವಾಯಿತು. ವಿದ್ಯುತ್ ವ್ಯರ್ಥ ಮಾಡಬಾರದು, ಸೌರಶಕ್ತಿಯ ಬಳಕೆಯೂ ಸೇರಿದಂತೆ ಪರಿಸರದ ಕುರಿತ ಹಲವು ಸಂಗತಿಗಳನ್ನು ಪ್ರಾಯೋಗಿಕವಾಗಿ ಅರ್ಥೈಸಿಕೊಳ್ಳಲು ಸಹಕಾರಿಯಾಯಿತು ಎನ್ನುತ್ತಾರೆ ವಿದ್ಯಾರ್ಥಿನಿ ಅಕ್ಷರಾ.

ಜೈವಿಕ ಇಂಧನ, ಸೌರ ಶಕ್ತಿ, ಗಾಳಿ ಶಕ್ತಿಯ ಬಳಕೆ ಕುರಿತಂತೆ ಹಲವು ವಿಚಾರಗಳು ಈ ಸ್ಪರ್ಧೆಯಿಂದ ಅರಿಯಲು ನೆರವಾಯಿತು ಎಂದು ಪೋಷಕರಾದ ಸುಮಾ ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago