MIRROR FOCUS

ಹೆಣ್ಣು ಮಗುವನ್ನು ಉಳಿಸಿ ಅಭಿಯಾನ | ಜೀವನ್ ಮುಕ್ತಿ ಹಾಗೂ ಹಸಿರು ಸೇನೆಯೊಂದಿಗೆ ನಾಗರೀಕರು ಕೈ ಜೋಡಿಸಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜೀವನ್ ಮುಕ್ತಿ ಹಾಗೂ ಹಸಿರು ಸೇನೆಯು “ಹೆಣ್ಣು ಮಗುವನ್ನು ಉಳಿಸಿ”(save girl child) ಎಂಬ ಒಂದು ಬಹು ಮುಖ್ಯ ಪರಿಕಲ್ಪನೆಯನ್ನು ಹಮ್ಮಿಕೊಂಡಿದೆ.  ಇತ್ತೀಚಿಗೆ ಹೆಚ್ಚಾಗಿರುವ ಹೆಣ್ಣು ಭ್ರೂಣವನ್ನು ಜಗತ್ತು ಕಾಣುವ ಮುನ್ನವೇ ಹತ್ಯೆಗೈಯುವುದನ್ನು(Female Feticide) ಖಂಡಿಸಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ.

Advertisement
Advertisement

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು(Central govt) ಮುಂದಾಗಿ beti bachao beti padhao ಎಂಬಂತೆ ಹಲವಾರು ಅಭಿಯಾನಗಳನ್ನು ಹಮ್ಮಿಕೊಂಡಿದ್ದಾರೆ. ಇವರಷ್ಟೇ ಅಲ್ಲದೆ ಹಲವಾರು NGOಗಳು, ಸಂಸ್ಥೆಗಳು, ಸಂಘಗಳು ಕೂಡ ಹೆಣ್ಣು ಮಗುವನ್ನು ಉಳಿಸಲು ಹಲವಾರು ಪ್ರಚಾರಗಳು ನಡೆಸಿವೆ.

ಡಿಸೆಂಬರ್  9, 10 ಹಾಗೂ 11ರ ದಿನಾಂಕದಂದು ಬಸವನಗುಡಿಯಲ್ಲಿ ನಡೆಯುವ ಕಡಲೆಕಾಯಿ ಪರಿಷೆಯಲ್ಲಿ ಹೆಣ್ಣು ಉಳಿಸಿ ಎಂಬ ಪ್ರಚಾರ ನಡೆಸಲು ನಿರ್ಧರಿಸಲಾಗಿದೆ. ಇತ್ತೀಚೆಗೆ ಮಂಡ್ಯದಲ್ಲಿ ಹೆಣ್ಣು ಭ್ರೂಣಗಳ ಮಾರಣ ಹೋಮ ನಡೆಯಿತು. ಅದನ್ನು ಖಂಡಿಸಿ ಇಂತಹ ನೀಚ ಕಾರ್ಯ ಮಾಡಿರುವ ಅಪರಾಧಿಗಳಿಗೆ ಅತಿ ಹೆಚ್ಚಿನ ಶಿಕ್ಷೆಯನ್ನು ನೀಡುವಂತೆ ಸರ್ಕಾರಕ್ಕೆ ಕೋರಿಕೆ ಸಲ್ಲಿಸಬೇಕಿದೆ.  ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ಇಚ್ಚಿಸುವವರು ಸಂಪರ್ಕಿಸಿ – 91135 13224

Jeevan Mukti and Green Army Force have taken up a very important concept called “Save Girl Child”. This program is being organized to condemn the recent increase in female feticide.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

4 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

7 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

7 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

13 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

16 hours ago