ಜೀವನ್ ಮುಕ್ತಿ ಹಾಗೂ ಹಸಿರು ಸೇನೆಯು “ಹೆಣ್ಣು ಮಗುವನ್ನು ಉಳಿಸಿ”(save girl child) ಎಂಬ ಒಂದು ಬಹು ಮುಖ್ಯ ಪರಿಕಲ್ಪನೆಯನ್ನು ಹಮ್ಮಿಕೊಂಡಿದೆ. ಇತ್ತೀಚಿಗೆ ಹೆಚ್ಚಾಗಿರುವ ಹೆಣ್ಣು ಭ್ರೂಣವನ್ನು ಜಗತ್ತು ಕಾಣುವ ಮುನ್ನವೇ ಹತ್ಯೆಗೈಯುವುದನ್ನು(Female Feticide) ಖಂಡಿಸಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು(Central govt) ಮುಂದಾಗಿ beti bachao beti padhao ಎಂಬಂತೆ ಹಲವಾರು ಅಭಿಯಾನಗಳನ್ನು ಹಮ್ಮಿಕೊಂಡಿದ್ದಾರೆ. ಇವರಷ್ಟೇ ಅಲ್ಲದೆ ಹಲವಾರು NGOಗಳು, ಸಂಸ್ಥೆಗಳು, ಸಂಘಗಳು ಕೂಡ ಹೆಣ್ಣು ಮಗುವನ್ನು ಉಳಿಸಲು ಹಲವಾರು ಪ್ರಚಾರಗಳು ನಡೆಸಿವೆ.
ಡಿಸೆಂಬರ್ 9, 10 ಹಾಗೂ 11ರ ದಿನಾಂಕದಂದು ಬಸವನಗುಡಿಯಲ್ಲಿ ನಡೆಯುವ ಕಡಲೆಕಾಯಿ ಪರಿಷೆಯಲ್ಲಿ ಹೆಣ್ಣು ಉಳಿಸಿ ಎಂಬ ಪ್ರಚಾರ ನಡೆಸಲು ನಿರ್ಧರಿಸಲಾಗಿದೆ. ಇತ್ತೀಚೆಗೆ ಮಂಡ್ಯದಲ್ಲಿ ಹೆಣ್ಣು ಭ್ರೂಣಗಳ ಮಾರಣ ಹೋಮ ನಡೆಯಿತು. ಅದನ್ನು ಖಂಡಿಸಿ ಇಂತಹ ನೀಚ ಕಾರ್ಯ ಮಾಡಿರುವ ಅಪರಾಧಿಗಳಿಗೆ ಅತಿ ಹೆಚ್ಚಿನ ಶಿಕ್ಷೆಯನ್ನು ನೀಡುವಂತೆ ಸರ್ಕಾರಕ್ಕೆ ಕೋರಿಕೆ ಸಲ್ಲಿಸಬೇಕಿದೆ. ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ಇಚ್ಚಿಸುವವರು ಸಂಪರ್ಕಿಸಿ – 91135 13224
Jeevan Mukti and Green Army Force have taken up a very important concept called “Save Girl Child”. This program is being organized to condemn the recent increase in female feticide.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…