Advertisement
MIRROR FOCUS

ಹೆಣ್ಣು ಮಗುವನ್ನು ಉಳಿಸಿ ಅಭಿಯಾನ | ಜೀವನ್ ಮುಕ್ತಿ ಹಾಗೂ ಹಸಿರು ಸೇನೆಯೊಂದಿಗೆ ನಾಗರೀಕರು ಕೈ ಜೋಡಿಸಿ

Share

ಜೀವನ್ ಮುಕ್ತಿ ಹಾಗೂ ಹಸಿರು ಸೇನೆಯು “ಹೆಣ್ಣು ಮಗುವನ್ನು ಉಳಿಸಿ”(save girl child) ಎಂಬ ಒಂದು ಬಹು ಮುಖ್ಯ ಪರಿಕಲ್ಪನೆಯನ್ನು ಹಮ್ಮಿಕೊಂಡಿದೆ.  ಇತ್ತೀಚಿಗೆ ಹೆಚ್ಚಾಗಿರುವ ಹೆಣ್ಣು ಭ್ರೂಣವನ್ನು ಜಗತ್ತು ಕಾಣುವ ಮುನ್ನವೇ ಹತ್ಯೆಗೈಯುವುದನ್ನು(Female Feticide) ಖಂಡಿಸಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು(Central govt) ಮುಂದಾಗಿ beti bachao beti padhao ಎಂಬಂತೆ ಹಲವಾರು ಅಭಿಯಾನಗಳನ್ನು ಹಮ್ಮಿಕೊಂಡಿದ್ದಾರೆ. ಇವರಷ್ಟೇ ಅಲ್ಲದೆ ಹಲವಾರು NGOಗಳು, ಸಂಸ್ಥೆಗಳು, ಸಂಘಗಳು ಕೂಡ ಹೆಣ್ಣು ಮಗುವನ್ನು ಉಳಿಸಲು ಹಲವಾರು ಪ್ರಚಾರಗಳು ನಡೆಸಿವೆ.

ಡಿಸೆಂಬರ್  9, 10 ಹಾಗೂ 11ರ ದಿನಾಂಕದಂದು ಬಸವನಗುಡಿಯಲ್ಲಿ ನಡೆಯುವ ಕಡಲೆಕಾಯಿ ಪರಿಷೆಯಲ್ಲಿ ಹೆಣ್ಣು ಉಳಿಸಿ ಎಂಬ ಪ್ರಚಾರ ನಡೆಸಲು ನಿರ್ಧರಿಸಲಾಗಿದೆ. ಇತ್ತೀಚೆಗೆ ಮಂಡ್ಯದಲ್ಲಿ ಹೆಣ್ಣು ಭ್ರೂಣಗಳ ಮಾರಣ ಹೋಮ ನಡೆಯಿತು. ಅದನ್ನು ಖಂಡಿಸಿ ಇಂತಹ ನೀಚ ಕಾರ್ಯ ಮಾಡಿರುವ ಅಪರಾಧಿಗಳಿಗೆ ಅತಿ ಹೆಚ್ಚಿನ ಶಿಕ್ಷೆಯನ್ನು ನೀಡುವಂತೆ ಸರ್ಕಾರಕ್ಕೆ ಕೋರಿಕೆ ಸಲ್ಲಿಸಬೇಕಿದೆ.  ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ಇಚ್ಚಿಸುವವರು ಸಂಪರ್ಕಿಸಿ – 91135 13224

Jeevan Mukti and Green Army Force have taken up a very important concept called “Save Girl Child”. This program is being organized to condemn the recent increase in female feticide.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

19 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago