Advertisement
MIRROR FOCUS

ನೀರು ಉಳಿಸಿ ಅಭಿಯಾನ | 386432 ಘನ ಲೀಟರ್‌ ನೀರು ಸಂರಕ್ಷಣೆ |

Share

ಕರ್ನಾಟಕ ರಾಜ್ಯದಲ್ಲಿ 12 ಬರಪೀಡಿತ ಜಿಲ್ಲೆಗಳು ಹಾಗೂ ಎರಡು ನಗರ ಪ್ರದೇಶದ ವ್ಯಾಪ್ತಿಯಲ್ಲಿ 14,80,519 ಯುವ ಸ್ವಯಂ ಸೇವಕರನ್ನು ತೊಡಗಿಸಿಕೊಳ್ಳುವ ಮೂಲಕ 3,86,432ಘನ ಮೀಟರ್ ನೀರನ್ನು ಈಗಾಗಲೆ ಸಂರಕ್ಷಿಸಲಾಗಿದೆ ಯುನಿಸೆಫ್‌ನ  ಹಿರಿಯ ಅಧಿಕಾರಿ ವೆಂಕಟೇಶ್ ಅರಳಿಕಟ್ಟೆ ಹೇಳಿದರು.……… ಮುಂದೆ ಓದಿ…….

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಎಸ್.ಡಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಸೇವಾಸಂಸ್ಥೆಗಳ ಸಹಯೋಗದಲ್ಲಿ ರಾಜ್ಯದಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಹೈದ್ರಾಬಾದ್‌ನ ಯುನಿಸೆಫ್‌ನ  ಜಂಟಿ ಆಶ್ರಯದಲ್ಲಿ ಆಯೋಜಿಸಿದ ನೀರು ಉಳಿಸಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ನೀರು ಉಳಿಸಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಎಲ್ಲಾ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ವ್ಯಾಪ್ತಿಯಲ್ಲಿ ನೀರು ಉಳಿಸಿ ಅಭಿಯಾನವನ್ನು ಯುನಿಸೆಫ್ ಆಶ್ರಯದಲ್ಲಿ ಆಯೋಜಿಸಿದೆ ಸರ್ವರ ಸಹಕಾರವನ್ನು ಅಗತ್ಯ ಎಂದರು.

ಯುನಿಸೆಫ್‌ನ ಡಾ. ಪ್ರಭಾತ್ ಮಟ್ಟಾಡಿ ಶುಭ ಹಾರೈಸಿದರು. ಎಸ್.ಡಿ.ಎಂ. ಕಾಲೇಜಿನ ಇನ್ನೂರು ವಿದ್ಯಾರ್ಥಿಗಳು ನೀರು ಉಳಿಸಿ ಜಾಥಾದಲ್ಲಿ ಭಾಗವಹಿಸಿದರು.  ಮಡಂತ್ಯಾರು ಸೇಕ್ರೆಡ್‌ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಜಲಸಂರಕ್ಷಣೆ ತಜ್ಞರಾದ ಡಾ. ಜೋಸೆಫ್, ಎನ್. ಎಂ. ನೀರುಸಂರಕ್ಷಣೆ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿದರು.

ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಪ್ರೊ. ಮಹೇಶ್‌ಕುಮಾರ್ ಶೆಟ್ಟಿ ಮತ್ತು ಪ್ರೊ. ದೀಪಾ, ಆರ್.ಪಿ., ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾಕಿರಣ್ ಕಾರಂತ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಎಸ್.ಎಸ್. ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

3 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

4 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

13 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

14 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

14 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

18 hours ago