ಬೇಕಾಗುವ ಸಾಮಗ್ರಿಗಳು:
ಕಾಳುಮೆಣಸು 1 ಚಮಚ, ಬೆಲ್ಲ ಅಂದಾಜು, ಉಪ್ಪು ರುಚಿಗೆ ತಕ್ಕಷ್ಟು, ನಿಂಬೆ ರಸ 1 ಚಮಚ.
ಒಗ್ಗರಣೆಗೆ ಕೆಂಪು ಮೆಣಸು 1, ಸಾಸಿವೆ1/4 ಚಮಚ, ಜೀರಿಗೆ,1/4 ಚಮಚ, ಬೆಳ್ಳುಳ್ಳಿ 4, ಎಣ್ಣೆ 1 ಚಮಚ, ಕರಿಬೇವಿನ ಸೊಪ್ಪು.
ಮಾಡುವ ವಿಧಾನ: ಕಾಳುಮೆಣಸನ್ನು ಸ್ವಲ್ಪ ಹುರಿದು ಕುಟ್ಟಿ ಪುಡಿ ಮಾಡಿ ಹಾಕಿ. ಒಂದು ಪಾತ್ರೆಗೆ 4 ಲೋಟ ನೀರು ಹಾಕಿ ಉಪ್ಪು, ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಿ ಇಳಿಸಿ ನಿಂಬೆರಸ ಹಾಕಿ ಒಗ್ಗರಣೆ ಮಾಡಿ.
ಕಾಳುಮೆಣಸು ಖಾರ ನಿಜ. ಆದ್ರೆ ಹೊಟ್ಟೆಗೆ ತಂಪು. ಅದ್ರಿಂದ ತುಂಬಾ ಉಪಯೋಗ ಇದೆ. ಶೀತ,ಗಂಟಲು ಕೆರೆತ, ಹೇಗೆ ಅನೇಕ ರೀತಿಯಲ್ಲಿ ಉಪಯೋಗ ಕಾರಿ.
# ದಿವ್ಯ ಮಹೇಶ್
19.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಯಾವುದೇ ಬದಲಾವಣೆ ಆಗಬೇಕಾದರೆ ವ್ಯಕ್ತಿಯ ಒಳಗೆ ಬದಲಾವಣೆ ಆರಂಭವಾಗಬೇಕು. ಮನಸ್ಸಿನಲ್ಲಿ ಪಾಸಿಟಿವ್ ಬದಲಾವಣೆಯ…
ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ 105% ರಷ್ಟು ಮಳೆಯಾಗುವ ಸಾಧ್ಯತೆ ಇದೆ.…
ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವುದು ಸ್ಥಳೀಯ ಆಡಳಿತಕ್ಕೆ ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ…
ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ…
ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ…