ಬೇಕಾಗುವ ಸಾಮಗ್ರಿಗಳು:
ಕಾಳುಮೆಣಸು 1 ಚಮಚ, ಬೆಲ್ಲ ಅಂದಾಜು, ಉಪ್ಪು ರುಚಿಗೆ ತಕ್ಕಷ್ಟು, ನಿಂಬೆ ರಸ 1 ಚಮಚ.
ಒಗ್ಗರಣೆಗೆ ಕೆಂಪು ಮೆಣಸು 1, ಸಾಸಿವೆ1/4 ಚಮಚ, ಜೀರಿಗೆ,1/4 ಚಮಚ, ಬೆಳ್ಳುಳ್ಳಿ 4, ಎಣ್ಣೆ 1 ಚಮಚ, ಕರಿಬೇವಿನ ಸೊಪ್ಪು.
ಮಾಡುವ ವಿಧಾನ: ಕಾಳುಮೆಣಸನ್ನು ಸ್ವಲ್ಪ ಹುರಿದು ಕುಟ್ಟಿ ಪುಡಿ ಮಾಡಿ ಹಾಕಿ. ಒಂದು ಪಾತ್ರೆಗೆ 4 ಲೋಟ ನೀರು ಹಾಕಿ ಉಪ್ಪು, ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಿ ಇಳಿಸಿ ನಿಂಬೆರಸ ಹಾಕಿ ಒಗ್ಗರಣೆ ಮಾಡಿ.
ಕಾಳುಮೆಣಸು ಖಾರ ನಿಜ. ಆದ್ರೆ ಹೊಟ್ಟೆಗೆ ತಂಪು. ಅದ್ರಿಂದ ತುಂಬಾ ಉಪಯೋಗ ಇದೆ. ಶೀತ,ಗಂಟಲು ಕೆರೆತ, ಹೇಗೆ ಅನೇಕ ರೀತಿಯಲ್ಲಿ ಉಪಯೋಗ ಕಾರಿ.
# ದಿವ್ಯ ಮಹೇಶ್
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…