ಬೇಕಾಗುವ ಸಾಮಗ್ರಿಗಳು:
ಕಾಳುಮೆಣಸು 1 ಚಮಚ, ಬೆಲ್ಲ ಅಂದಾಜು, ಉಪ್ಪು ರುಚಿಗೆ ತಕ್ಕಷ್ಟು, ನಿಂಬೆ ರಸ 1 ಚಮಚ.
ಒಗ್ಗರಣೆಗೆ ಕೆಂಪು ಮೆಣಸು 1, ಸಾಸಿವೆ1/4 ಚಮಚ, ಜೀರಿಗೆ,1/4 ಚಮಚ, ಬೆಳ್ಳುಳ್ಳಿ 4, ಎಣ್ಣೆ 1 ಚಮಚ, ಕರಿಬೇವಿನ ಸೊಪ್ಪು.
ಮಾಡುವ ವಿಧಾನ: ಕಾಳುಮೆಣಸನ್ನು ಸ್ವಲ್ಪ ಹುರಿದು ಕುಟ್ಟಿ ಪುಡಿ ಮಾಡಿ ಹಾಕಿ. ಒಂದು ಪಾತ್ರೆಗೆ 4 ಲೋಟ ನೀರು ಹಾಕಿ ಉಪ್ಪು, ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಿ ಇಳಿಸಿ ನಿಂಬೆರಸ ಹಾಕಿ ಒಗ್ಗರಣೆ ಮಾಡಿ.
ಕಾಳುಮೆಣಸು ಖಾರ ನಿಜ. ಆದ್ರೆ ಹೊಟ್ಟೆಗೆ ತಂಪು. ಅದ್ರಿಂದ ತುಂಬಾ ಉಪಯೋಗ ಇದೆ. ಶೀತ,ಗಂಟಲು ಕೆರೆತ, ಹೇಗೆ ಅನೇಕ ರೀತಿಯಲ್ಲಿ ಉಪಯೋಗ ಕಾರಿ.
# ದಿವ್ಯ ಮಹೇಶ್
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…