ಬೇಕಾಗುವ ಸಾಮಗ್ರಿಗಳು:
ಕಾಳುಮೆಣಸು 1 ಚಮಚ, ಬೆಲ್ಲ ಅಂದಾಜು, ಉಪ್ಪು ರುಚಿಗೆ ತಕ್ಕಷ್ಟು, ನಿಂಬೆ ರಸ 1 ಚಮಚ.
ಒಗ್ಗರಣೆಗೆ ಕೆಂಪು ಮೆಣಸು 1, ಸಾಸಿವೆ1/4 ಚಮಚ, ಜೀರಿಗೆ,1/4 ಚಮಚ, ಬೆಳ್ಳುಳ್ಳಿ 4, ಎಣ್ಣೆ 1 ಚಮಚ, ಕರಿಬೇವಿನ ಸೊಪ್ಪು.
ಮಾಡುವ ವಿಧಾನ: ಕಾಳುಮೆಣಸನ್ನು ಸ್ವಲ್ಪ ಹುರಿದು ಕುಟ್ಟಿ ಪುಡಿ ಮಾಡಿ ಹಾಕಿ. ಒಂದು ಪಾತ್ರೆಗೆ 4 ಲೋಟ ನೀರು ಹಾಕಿ ಉಪ್ಪು, ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಿ ಇಳಿಸಿ ನಿಂಬೆರಸ ಹಾಕಿ ಒಗ್ಗರಣೆ ಮಾಡಿ.
ಕಾಳುಮೆಣಸು ಖಾರ ನಿಜ. ಆದ್ರೆ ಹೊಟ್ಟೆಗೆ ತಂಪು. ಅದ್ರಿಂದ ತುಂಬಾ ಉಪಯೋಗ ಇದೆ. ಶೀತ,ಗಂಟಲು ಕೆರೆತ, ಹೇಗೆ ಅನೇಕ ರೀತಿಯಲ್ಲಿ ಉಪಯೋಗ ಕಾರಿ.
# ದಿವ್ಯ ಮಹೇಶ್
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…