ಬೇಕಾಗುವ ಸಾಮಗ್ರಿಗಳು:
ಕಾಳುಮೆಣಸು 1 ಚಮಚ, ಬೆಲ್ಲ ಅಂದಾಜು, ಉಪ್ಪು ರುಚಿಗೆ ತಕ್ಕಷ್ಟು, ನಿಂಬೆ ರಸ 1 ಚಮಚ.
ಒಗ್ಗರಣೆಗೆ ಕೆಂಪು ಮೆಣಸು 1, ಸಾಸಿವೆ1/4 ಚಮಚ, ಜೀರಿಗೆ,1/4 ಚಮಚ, ಬೆಳ್ಳುಳ್ಳಿ 4, ಎಣ್ಣೆ 1 ಚಮಚ, ಕರಿಬೇವಿನ ಸೊಪ್ಪು.
ಮಾಡುವ ವಿಧಾನ: ಕಾಳುಮೆಣಸನ್ನು ಸ್ವಲ್ಪ ಹುರಿದು ಕುಟ್ಟಿ ಪುಡಿ ಮಾಡಿ ಹಾಕಿ. ಒಂದು ಪಾತ್ರೆಗೆ 4 ಲೋಟ ನೀರು ಹಾಕಿ ಉಪ್ಪು, ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಿ ಇಳಿಸಿ ನಿಂಬೆರಸ ಹಾಕಿ ಒಗ್ಗರಣೆ ಮಾಡಿ.
ಕಾಳುಮೆಣಸು ಖಾರ ನಿಜ. ಆದ್ರೆ ಹೊಟ್ಟೆಗೆ ತಂಪು. ಅದ್ರಿಂದ ತುಂಬಾ ಉಪಯೋಗ ಇದೆ. ಶೀತ,ಗಂಟಲು ಕೆರೆತ, ಹೇಗೆ ಅನೇಕ ರೀತಿಯಲ್ಲಿ ಉಪಯೋಗ ಕಾರಿ.
# ದಿವ್ಯ ಮಹೇಶ್
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…