ಹೊಸರುಚಿ-ಅಡುಗೆ

ಸವಿರುಚಿ | ಕಾಳುಮೆಣಸಿನ ಸಾರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೇಕಾಗುವ ಸಾಮಗ್ರಿಗಳು:

Advertisement
Advertisement

ಕಾಳುಮೆಣಸು 1 ಚಮಚ, ಬೆಲ್ಲ ಅಂದಾಜು, ಉಪ್ಪು ರುಚಿಗೆ ತಕ್ಕಷ್ಟು, ನಿಂಬೆ ರಸ 1 ಚಮಚ.
ಒಗ್ಗರಣೆಗೆ ಕೆಂಪು ಮೆಣಸು 1, ಸಾಸಿವೆ1/4 ಚಮಚ, ಜೀರಿಗೆ,1/4 ಚಮಚ, ಬೆಳ್ಳುಳ್ಳಿ 4, ಎಣ್ಣೆ 1 ಚಮಚ, ಕರಿಬೇವಿನ ಸೊಪ್ಪು.

ಮಾಡುವ ವಿಧಾನ: ಕಾಳುಮೆಣಸನ್ನು  ಸ್ವಲ್ಪ ಹುರಿದು ಕುಟ್ಟಿ ಪುಡಿ ಮಾಡಿ ಹಾಕಿ. ಒಂದು ಪಾತ್ರೆಗೆ 4 ಲೋಟ ನೀರು ಹಾಕಿ ಉಪ್ಪು, ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಿ ಇಳಿಸಿ ನಿಂಬೆರಸ ಹಾಕಿ ಒಗ್ಗರಣೆ ಮಾಡಿ.

ಕಾಳುಮೆಣಸು ಖಾರ ನಿಜ. ಆದ್ರೆ ಹೊಟ್ಟೆಗೆ ತಂಪು. ಅದ್ರಿಂದ ತುಂಬಾ ಉಪಯೋಗ ಇದೆ. ಶೀತ,ಗಂಟಲು ಕೆರೆತ, ಹೇಗೆ ಅನೇಕ ರೀತಿಯಲ್ಲಿ ಉಪಯೋಗ ಕಾರಿ.

# ದಿವ್ಯ ಮಹೇಶ್

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

36 minutes ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

2 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

6 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

15 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

15 hours ago