ಬೇಕಾಗುವ ಸಾಮಗ್ರಿಗಳು:
ಕಾಳುಮೆಣಸು 1 ಚಮಚ, ಬೆಲ್ಲ ಅಂದಾಜು, ಉಪ್ಪು ರುಚಿಗೆ ತಕ್ಕಷ್ಟು, ನಿಂಬೆ ರಸ 1 ಚಮಚ.
ಒಗ್ಗರಣೆಗೆ ಕೆಂಪು ಮೆಣಸು 1, ಸಾಸಿವೆ1/4 ಚಮಚ, ಜೀರಿಗೆ,1/4 ಚಮಚ, ಬೆಳ್ಳುಳ್ಳಿ 4, ಎಣ್ಣೆ 1 ಚಮಚ, ಕರಿಬೇವಿನ ಸೊಪ್ಪು.
ಮಾಡುವ ವಿಧಾನ: ಕಾಳುಮೆಣಸನ್ನು ಸ್ವಲ್ಪ ಹುರಿದು ಕುಟ್ಟಿ ಪುಡಿ ಮಾಡಿ ಹಾಕಿ. ಒಂದು ಪಾತ್ರೆಗೆ 4 ಲೋಟ ನೀರು ಹಾಕಿ ಉಪ್ಪು, ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಿ ಇಳಿಸಿ ನಿಂಬೆರಸ ಹಾಕಿ ಒಗ್ಗರಣೆ ಮಾಡಿ.
ಕಾಳುಮೆಣಸು ಖಾರ ನಿಜ. ಆದ್ರೆ ಹೊಟ್ಟೆಗೆ ತಂಪು. ಅದ್ರಿಂದ ತುಂಬಾ ಉಪಯೋಗ ಇದೆ. ಶೀತ,ಗಂಟಲು ಕೆರೆತ, ಹೇಗೆ ಅನೇಕ ರೀತಿಯಲ್ಲಿ ಉಪಯೋಗ ಕಾರಿ.
# ದಿವ್ಯ ಮಹೇಶ್
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…