ಬೇಕಾಗುವ ಸಾಮಗ್ರಿಗಳು:
ಕಾಳುಮೆಣಸು 1 ಚಮಚ, ಬೆಲ್ಲ ಅಂದಾಜು, ಉಪ್ಪು ರುಚಿಗೆ ತಕ್ಕಷ್ಟು, ನಿಂಬೆ ರಸ 1 ಚಮಚ.
ಒಗ್ಗರಣೆಗೆ ಕೆಂಪು ಮೆಣಸು 1, ಸಾಸಿವೆ1/4 ಚಮಚ, ಜೀರಿಗೆ,1/4 ಚಮಚ, ಬೆಳ್ಳುಳ್ಳಿ 4, ಎಣ್ಣೆ 1 ಚಮಚ, ಕರಿಬೇವಿನ ಸೊಪ್ಪು.
ಮಾಡುವ ವಿಧಾನ: ಕಾಳುಮೆಣಸನ್ನು ಸ್ವಲ್ಪ ಹುರಿದು ಕುಟ್ಟಿ ಪುಡಿ ಮಾಡಿ ಹಾಕಿ. ಒಂದು ಪಾತ್ರೆಗೆ 4 ಲೋಟ ನೀರು ಹಾಕಿ ಉಪ್ಪು, ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಿ ಇಳಿಸಿ ನಿಂಬೆರಸ ಹಾಕಿ ಒಗ್ಗರಣೆ ಮಾಡಿ.
ಕಾಳುಮೆಣಸು ಖಾರ ನಿಜ. ಆದ್ರೆ ಹೊಟ್ಟೆಗೆ ತಂಪು. ಅದ್ರಿಂದ ತುಂಬಾ ಉಪಯೋಗ ಇದೆ. ಶೀತ,ಗಂಟಲು ಕೆರೆತ, ಹೇಗೆ ಅನೇಕ ರೀತಿಯಲ್ಲಿ ಉಪಯೋಗ ಕಾರಿ.
# ದಿವ್ಯ ಮಹೇಶ್
ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…
CAMPCO ಹಾಗೂ ಕೇಂದ್ರ ಸರ್ಕಾರದ ಪ್ರಕರಣಕ್ಕೆ ಸಂಬಂಧಿಸಿ 2026 ರ ಮೇ 26…
ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…