ಬೇಕಾಗುವ ಸಾಮಗ್ರಿಗಳು:
ಕಾಳುಮೆಣಸು 1 ಚಮಚ, ಬೆಲ್ಲ ಅಂದಾಜು, ಉಪ್ಪು ರುಚಿಗೆ ತಕ್ಕಷ್ಟು, ನಿಂಬೆ ರಸ 1 ಚಮಚ.
ಒಗ್ಗರಣೆಗೆ ಕೆಂಪು ಮೆಣಸು 1, ಸಾಸಿವೆ1/4 ಚಮಚ, ಜೀರಿಗೆ,1/4 ಚಮಚ, ಬೆಳ್ಳುಳ್ಳಿ 4, ಎಣ್ಣೆ 1 ಚಮಚ, ಕರಿಬೇವಿನ ಸೊಪ್ಪು.
ಮಾಡುವ ವಿಧಾನ: ಕಾಳುಮೆಣಸನ್ನು ಸ್ವಲ್ಪ ಹುರಿದು ಕುಟ್ಟಿ ಪುಡಿ ಮಾಡಿ ಹಾಕಿ. ಒಂದು ಪಾತ್ರೆಗೆ 4 ಲೋಟ ನೀರು ಹಾಕಿ ಉಪ್ಪು, ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಿ ಇಳಿಸಿ ನಿಂಬೆರಸ ಹಾಕಿ ಒಗ್ಗರಣೆ ಮಾಡಿ.
ಕಾಳುಮೆಣಸು ಖಾರ ನಿಜ. ಆದ್ರೆ ಹೊಟ್ಟೆಗೆ ತಂಪು. ಅದ್ರಿಂದ ತುಂಬಾ ಉಪಯೋಗ ಇದೆ. ಶೀತ,ಗಂಟಲು ಕೆರೆತ, ಹೇಗೆ ಅನೇಕ ರೀತಿಯಲ್ಲಿ ಉಪಯೋಗ ಕಾರಿ.
# ದಿವ್ಯ ಮಹೇಶ್
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…