Advertisement
ಹೊಸರುಚಿ-ಅಡುಗೆ

ಸವಿರುಚಿ | ಕಾಳುಮೆಣಸಿನ ಸಾರು

Share

ಬೇಕಾಗುವ ಸಾಮಗ್ರಿಗಳು:

ಕಾಳುಮೆಣಸು 1 ಚಮಚ, ಬೆಲ್ಲ ಅಂದಾಜು, ಉಪ್ಪು ರುಚಿಗೆ ತಕ್ಕಷ್ಟು, ನಿಂಬೆ ರಸ 1 ಚಮಚ.
ಒಗ್ಗರಣೆಗೆ ಕೆಂಪು ಮೆಣಸು 1, ಸಾಸಿವೆ1/4 ಚಮಚ, ಜೀರಿಗೆ,1/4 ಚಮಚ, ಬೆಳ್ಳುಳ್ಳಿ 4, ಎಣ್ಣೆ 1 ಚಮಚ, ಕರಿಬೇವಿನ ಸೊಪ್ಪು.

ಮಾಡುವ ವಿಧಾನ: ಕಾಳುಮೆಣಸನ್ನು  ಸ್ವಲ್ಪ ಹುರಿದು ಕುಟ್ಟಿ ಪುಡಿ ಮಾಡಿ ಹಾಕಿ. ಒಂದು ಪಾತ್ರೆಗೆ 4 ಲೋಟ ನೀರು ಹಾಕಿ ಉಪ್ಪು, ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಿ ಇಳಿಸಿ ನಿಂಬೆರಸ ಹಾಕಿ ಒಗ್ಗರಣೆ ಮಾಡಿ.

ಕಾಳುಮೆಣಸು ಖಾರ ನಿಜ. ಆದ್ರೆ ಹೊಟ್ಟೆಗೆ ತಂಪು. ಅದ್ರಿಂದ ತುಂಬಾ ಉಪಯೋಗ ಇದೆ. ಶೀತ,ಗಂಟಲು ಕೆರೆತ, ಹೇಗೆ ಅನೇಕ ರೀತಿಯಲ್ಲಿ ಉಪಯೋಗ ಕಾರಿ.

# ದಿವ್ಯ ಮಹೇಶ್

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

3 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

4 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

6 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

7 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

14 hours ago