ಬೇಕಾಗುವ ಸಾಮಗ್ರಿಗಳು:
ಕಾಳುಮೆಣಸು 1 ಚಮಚ, ಬೆಲ್ಲ ಅಂದಾಜು, ಉಪ್ಪು ರುಚಿಗೆ ತಕ್ಕಷ್ಟು, ನಿಂಬೆ ರಸ 1 ಚಮಚ.
ಒಗ್ಗರಣೆಗೆ ಕೆಂಪು ಮೆಣಸು 1, ಸಾಸಿವೆ1/4 ಚಮಚ, ಜೀರಿಗೆ,1/4 ಚಮಚ, ಬೆಳ್ಳುಳ್ಳಿ 4, ಎಣ್ಣೆ 1 ಚಮಚ, ಕರಿಬೇವಿನ ಸೊಪ್ಪು.
ಮಾಡುವ ವಿಧಾನ: ಕಾಳುಮೆಣಸನ್ನು ಸ್ವಲ್ಪ ಹುರಿದು ಕುಟ್ಟಿ ಪುಡಿ ಮಾಡಿ ಹಾಕಿ. ಒಂದು ಪಾತ್ರೆಗೆ 4 ಲೋಟ ನೀರು ಹಾಕಿ ಉಪ್ಪು, ಬೆಲ್ಲ ಸೇರಿಸಿ ಚೆನ್ನಾಗಿ ಕುದಿಸಿ ಇಳಿಸಿ ನಿಂಬೆರಸ ಹಾಕಿ ಒಗ್ಗರಣೆ ಮಾಡಿ.
ಕಾಳುಮೆಣಸು ಖಾರ ನಿಜ. ಆದ್ರೆ ಹೊಟ್ಟೆಗೆ ತಂಪು. ಅದ್ರಿಂದ ತುಂಬಾ ಉಪಯೋಗ ಇದೆ. ಶೀತ,ಗಂಟಲು ಕೆರೆತ, ಹೇಗೆ ಅನೇಕ ರೀತಿಯಲ್ಲಿ ಉಪಯೋಗ ಕಾರಿ.
# ದಿವ್ಯ ಮಹೇಶ್
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…