Advertisement
ಅನುಕ್ರಮ

ಸವಿರುಚಿ | ಆನಿಯನ್ ರೈಸ್

Share

ಆನಿಯನ್ ರೈಸ್ ( ಈರುಳ್ಳಿ ಅನ್ನ)

ಬೇಕಾಗುವ ಸಾಮಗ್ರಿಗಳು :

ಅಕ್ಕಿ 1.1/2ಲೋಟ.
ಈರುಳ್ಳಿ 2 (ಉದ್ದಕ್ಕೆ ಕಟ್ ಮಾಡಿ.)
ಹಸಿಮೆಣಸು 2 (ಉದ್ದಕ್ಕೆ ಕಟ್ ಮಾಡಿ.)
ಮೆಣಸಿನ ಪುಡಿ 1/4ಚಮಚ.
ಅರಸಿನ ಹುಡಿ 1/4ಚಮಚ.
ಶುಂಠಿ 1ತುಂಡು (ಚಿಕ್ಕ ದಾಗಿ ಕಟ್ ಮಾಡಿ.)
ಕೊತ್ತಂಬರಿ ಸೊಪ್ಪು 2 ಚಮಚ.
ಉಪ್ಪು ರುಚಿಗೆ ತಕ್ಕಷ್ಟು.
ನೀರು.

ಒಗ್ಗರಣೆಗೆ: ಸಾಸಿವೆ, ಎಣ್ಣೆ5 ಚಮಚ ,ಕೆಂಪು ಮೆಣಸು2, ಕರಿಬೇವಿನ ಸೊಪ್ಪು, ಜೀರಿಗೆ 1/4ಚಮಚ ,ಶೇಂಗಾ 3 ಚಮಚ.

ಅಕ್ಕಿಯನ್ನು ಚೆನ್ನಾಗಿ ತೊಳೆದು ಕುಕ್ಕರ್ ಗೆ ಹಾಕಿ 1ಚಮಚ ಎಣ್ಣೆ, ಉಪ್ಪು, ನೀರು ಹಾಕಿ ಬೇಯಿಸಿ.

ಮಾಡುವ ವಿಧಾನ :

ಬಾಣಲೆ ಬಿಸಿ ಆದಾಗ ಅದಕ್ಕೆ ಎಣ್ಣೆ, ಸಾಸಿವೆ, ಜೀರಿಗೆ,ಶೇಂಗಾ ಕರಿಬೇವಿನ ಸೊಪ್ಪು, ಕೆಂಪು ಮೆಣಸು ಹಾಕಿ ಒಗ್ಗರಣೆ ಸಿಡಿಸಿ.
ಇದಕ್ಕೆ ಕಟ್ ಮಾಡಿದ ಹಸಿಮೆಣಸು, ಈರುಳ್ಳಿ, ಚಿಟಿಕೆ ಉಪ್ಪು,ಅರಸಿನ ಪುಡಿ, ಮೆಣಸಿನ ಪುಡಿ, ಹಾಕಿ ಫ್ರೈ ಮಾಡಿ ನಂತರ ಬೇಯಿಸಿದ ಅನ್ನ ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಈವಾಗ ಬಿಸಿ ಬಿಸಿಯಾದ ರುಚಿ ರುಚಿಯಾದ ಈರುಳ್ಳಿ ಅನ್ನ ರೆಡಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

2 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

12 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

16 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

16 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

16 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

16 hours ago