ಅನುಕ್ರಮ

ಸವಿರುಚಿ | ಆನಿಯನ್ ರೈಸ್

Share

ಆನಿಯನ್ ರೈಸ್ ( ಈರುಳ್ಳಿ ಅನ್ನ)

Advertisement
Advertisement

ಬೇಕಾಗುವ ಸಾಮಗ್ರಿಗಳು :

ಅಕ್ಕಿ 1.1/2ಲೋಟ.
ಈರುಳ್ಳಿ 2 (ಉದ್ದಕ್ಕೆ ಕಟ್ ಮಾಡಿ.)
ಹಸಿಮೆಣಸು 2 (ಉದ್ದಕ್ಕೆ ಕಟ್ ಮಾಡಿ.)
ಮೆಣಸಿನ ಪುಡಿ 1/4ಚಮಚ.
ಅರಸಿನ ಹುಡಿ 1/4ಚಮಚ.
ಶುಂಠಿ 1ತುಂಡು (ಚಿಕ್ಕ ದಾಗಿ ಕಟ್ ಮಾಡಿ.)
ಕೊತ್ತಂಬರಿ ಸೊಪ್ಪು 2 ಚಮಚ.
ಉಪ್ಪು ರುಚಿಗೆ ತಕ್ಕಷ್ಟು.
ನೀರು.

ಒಗ್ಗರಣೆಗೆ: ಸಾಸಿವೆ, ಎಣ್ಣೆ5 ಚಮಚ ,ಕೆಂಪು ಮೆಣಸು2, ಕರಿಬೇವಿನ ಸೊಪ್ಪು, ಜೀರಿಗೆ 1/4ಚಮಚ ,ಶೇಂಗಾ 3 ಚಮಚ.

ಅಕ್ಕಿಯನ್ನು ಚೆನ್ನಾಗಿ ತೊಳೆದು ಕುಕ್ಕರ್ ಗೆ ಹಾಕಿ 1ಚಮಚ ಎಣ್ಣೆ, ಉಪ್ಪು, ನೀರು ಹಾಕಿ ಬೇಯಿಸಿ.

Advertisement

ಮಾಡುವ ವಿಧಾನ :

ಬಾಣಲೆ ಬಿಸಿ ಆದಾಗ ಅದಕ್ಕೆ ಎಣ್ಣೆ, ಸಾಸಿವೆ, ಜೀರಿಗೆ,ಶೇಂಗಾ ಕರಿಬೇವಿನ ಸೊಪ್ಪು, ಕೆಂಪು ಮೆಣಸು ಹಾಕಿ ಒಗ್ಗರಣೆ ಸಿಡಿಸಿ.
ಇದಕ್ಕೆ ಕಟ್ ಮಾಡಿದ ಹಸಿಮೆಣಸು, ಈರುಳ್ಳಿ, ಚಿಟಿಕೆ ಉಪ್ಪು,ಅರಸಿನ ಪುಡಿ, ಮೆಣಸಿನ ಪುಡಿ, ಹಾಕಿ ಫ್ರೈ ಮಾಡಿ ನಂತರ ಬೇಯಿಸಿದ ಅನ್ನ ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಈವಾಗ ಬಿಸಿ ಬಿಸಿಯಾದ ರುಚಿ ರುಚಿಯಾದ ಈರುಳ್ಳಿ ಅನ್ನ ರೆಡಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

2 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

2 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

3 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

3 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

3 hours ago

ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ

ವಿದ್ಯುತ್ ಸರಬರಾಜು ಕಂಪನಿಗಳಿಗೆ  ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …

3 hours ago