Advertisement
ಅಂಕಣ

ಸವಿರುಚಿ | ಆನಿಯನ್ ರೈಸ್

Share

ಆನಿಯನ್ ರೈಸ್ ( ಈರುಳ್ಳಿ ಅನ್ನ)

Advertisement
Advertisement
Advertisement
Advertisement

ಬೇಕಾಗುವ ಸಾಮಗ್ರಿಗಳು :

Advertisement

ಅಕ್ಕಿ 1.1/2ಲೋಟ.
ಈರುಳ್ಳಿ 2 (ಉದ್ದಕ್ಕೆ ಕಟ್ ಮಾಡಿ.)
ಹಸಿಮೆಣಸು 2 (ಉದ್ದಕ್ಕೆ ಕಟ್ ಮಾಡಿ.)
ಮೆಣಸಿನ ಪುಡಿ 1/4ಚಮಚ.
ಅರಸಿನ ಹುಡಿ 1/4ಚಮಚ.
ಶುಂಠಿ 1ತುಂಡು (ಚಿಕ್ಕ ದಾಗಿ ಕಟ್ ಮಾಡಿ.)
ಕೊತ್ತಂಬರಿ ಸೊಪ್ಪು 2 ಚಮಚ.
ಉಪ್ಪು ರುಚಿಗೆ ತಕ್ಕಷ್ಟು.
ನೀರು.

ಒಗ್ಗರಣೆಗೆ: ಸಾಸಿವೆ, ಎಣ್ಣೆ5 ಚಮಚ ,ಕೆಂಪು ಮೆಣಸು2, ಕರಿಬೇವಿನ ಸೊಪ್ಪು, ಜೀರಿಗೆ 1/4ಚಮಚ ,ಶೇಂಗಾ 3 ಚಮಚ.

Advertisement

ಅಕ್ಕಿಯನ್ನು ಚೆನ್ನಾಗಿ ತೊಳೆದು ಕುಕ್ಕರ್ ಗೆ ಹಾಕಿ 1ಚಮಚ ಎಣ್ಣೆ, ಉಪ್ಪು, ನೀರು ಹಾಕಿ ಬೇಯಿಸಿ.

ಮಾಡುವ ವಿಧಾನ :

Advertisement

ಬಾಣಲೆ ಬಿಸಿ ಆದಾಗ ಅದಕ್ಕೆ ಎಣ್ಣೆ, ಸಾಸಿವೆ, ಜೀರಿಗೆ,ಶೇಂಗಾ ಕರಿಬೇವಿನ ಸೊಪ್ಪು, ಕೆಂಪು ಮೆಣಸು ಹಾಕಿ ಒಗ್ಗರಣೆ ಸಿಡಿಸಿ.
ಇದಕ್ಕೆ ಕಟ್ ಮಾಡಿದ ಹಸಿಮೆಣಸು, ಈರುಳ್ಳಿ, ಚಿಟಿಕೆ ಉಪ್ಪು,ಅರಸಿನ ಪುಡಿ, ಮೆಣಸಿನ ಪುಡಿ, ಹಾಕಿ ಫ್ರೈ ಮಾಡಿ ನಂತರ ಬೇಯಿಸಿದ ಅನ್ನ ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಈವಾಗ ಬಿಸಿ ಬಿಸಿಯಾದ ರುಚಿ ರುಚಿಯಾದ ಈರುಳ್ಳಿ ಅನ್ನ ರೆಡಿ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

51 mins ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

1 hour ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

1 hour ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

9 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

10 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

11 hours ago