Advertisement
ಅನುಕ್ರಮ

ಸವಿರುಚಿ | ಬೇಬಿ ಕಾರ್ನ್ ಮತ್ತು ಪೆಪ್ಪರ್ ಮಂಚೂರಿ |

Share
ಬೇಬಿ ಕಾರ್ನ್ ಮತ್ತು ಪೆಪ್ಪರ್ ಮಂಚೂರಿ (ಜೋಳ ಮತ್ತು ಕಾಳು ಮೆಣಸು ಮಂಚೂರಿ)
ಬೇಕಾಗುವ ಸಾಮಗ್ರಿಗಳು :
  • ಜೋಳ ಪ್ಯಾಕ್ 1.
  • ಕಾಳು ಮೆಣಸು ಹುಡಿ 2ಚಮಚ.
  • ಕಡಲೆ ಹಿಟ್ಟು 1/2 ಕಪ್.
  • ಜೋಳದ ಹುಡಿ 4ಚಮಚ.
  • ಮೈದಾ 3 ಚಮಚ.
  • ಹಸಿಮೆಣಸು 2 ( ಚಿಕ್ಕ ದಾಗಿ ತುಂಡು ಮಾಡಿ.)
  • ಬೆಳ್ಳುಳ್ಳಿ 8. (ಚಿಕ್ಕ ದಾಗಿ ತುಂಡು ಮಾಡಿ).
  • ಈರುಳ್ಳಿ 1 ಚಿಕ್ಕ ದಾಗಿ ತುಂಡು ಮಾಡಿ.
  • ಕ್ಯಾಪ್ಸಿಕಂ 1 (ಚಿಕ್ಕ ದಾಗಿ ತುಂಡು ಮಾಡಿ.)
  • ಶುಂಠಿ ಬೆಳ್ಳುಳ್ಳಿ ಪೇಸ್ಟ್ 1/2 ಚಮಚ.
  • ಉಪ್ಪು ರುಚಿಗೆ ತಕ್ಕಷ್ಟು.
  • ಟೊಮೆಟೊ ಸಾಸ್ 6ಚಮಚ.
  • ವಿನೇಗರ್ 2ಚಮಚ.
  • ಸೋಯಾ ಸಾಸ್ 2ಚಮಚ.
  • ಬೂಂದಿ ಕಾಳು 4ಚಮಚ.
  • ಎಣ್ಣೆ ಕರಿಯಲು.
ಮಾಡುವ ವಿಧಾನ : ಜೋಳ ಜೋಳವನ್ನು 2 ತುಂಡು ಮಾಡಿ ಬಿಸಿನೀರಿಗೆ ಹಾಕಿ 5 ನಿಮಿಷ ಕುದಿಸಿ ಸ್ಟವ್ ಆಫ್ ಮಾಡಿ. ಬಸಿದು ಬಿಡಿ.
ಹಿಟ್ಟು ಕಲೆಸಿಕೊಳ್ಳಲು. ಕಡಲೆ ಹುಡಿ, ಮೈದಾ, ಜೋಳದ ಹುಡಿ, ಕಾಳುಮೆಣಸು ಹುಡಿ, ಉಪ್ಪು, ನೀರು ಹಾಕಿ ಹಿಟ್ಟು ಕಲೆಸಿ.( ಬಜ್ಜಿ ಯ ಹದಕ್ಕೆ ಕಲಸಿ.)
ಜೋಳವನ್ನು ಹಿಟ್ಟಿಗೆ ಅದ್ದಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ.
ನಂತರ ಬಾಣಲೆ ಬಿಸಿ ಆದಾಗ ಅದಕ್ಕೆ ಎಣ್ಣೆ ಹಾಕಿ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಹಸಿಮೆಣಸು, ಬೆಳ್ಳುಳ್ಳಿ, ಈರುಳ್ಳಿ ಹಾಕಿ ಫ್ರೈ ಮಾಡಿ. ನಂತರ  ಕ್ಯಾಪ್ಸಿಕಂ ಹಾಕಿ ಫ್ರೈ ಮಾಡಿ. ಸೊಯಾ ಸಾಸ್, ವಿನೆಗರ್ ,ಟೊಮೆಟೊ ಸಾಸ್ ಹಾಕಿ ಮಿಕ್ಸ್ ಮಾಡಿ. ನಂತರ ಎಣ್ಣೆ ಯಲ್ಲಿ ಕರಿದ ಜೋಳ ಜೋಳ, ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.ಬೂಂದಿ ಕಾಳು ಹಾಕಿ ಸವಿಯಿರಿ
# ದಿವ್ಯ ಮಹೇಶ್
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

6 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

16 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

23 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

23 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago