ಹೊಸರುಚಿ-ಅಡುಗೆ

ಸವಿರುಚಿ | ಗೋಡಂಬಿ ಬಾದಾಮಿ ಬರ್ಫಿ

Share
ಗೋಡಂಬಿ ಬಾದಾಮಿ ಬರ್ಫಿ. – 2 ಇನ್ 1
ಬೇಕಾಗುವ ಸಾಮಾಗ್ರಿ : ಗೋಡಂಬಿ 1 ಕಪ್,  ಬಾದಾಮ್ 1 ಕಪ್,  ತುಪ್ಪ 3  ಚಮಚ , ಹಾಲು 2 ಚಮಚ,  ಸಕ್ಕರೆ 1.1/2 ಕಪ್,  ಏಲಕ್ಕಿ ಪುಡಿ ಸ್ವಲ್ಪ,ಫುಡ್ ಕಲರ್  ಸ್ವಲ್ಪ, ಕೇಸರಿ ಸ್ವಲ್ಪ. ಹಾಲು , ಕೇಸರಿ ಫುಡ್ ಕಲರ್ ಅನ್ನು ಒಟ್ಟಿಗೆ ಹಾಕಿ ಮಿಕ್ಸ್ ಮಾಡಿ.
ಮಾಡುವ ವಿಧಾನ:
ಮೊದಲಿಗೆ ಬಾದಾಮಿಯನ್ನು ಕುದಿಯುವ ಬಿಸಿ ನೀರಿಗೆ ಹಾಕಿ 5 ನಿಮಿಷ ಹಾಗೆ ಬಿಡಿ. ನಂತರ ಅದರ ಸಿಪ್ಪೆ ತೆಗೆದು ಒಂದು ಬಟ್ಟೆಯಲ್ಲಿ ಒರೆಸಿ . ಜಾರ್ ಗೆ ಬಾದಾಮಿ ಗೋಡಂಬಿ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ. ಬಾಣಲೆ ಬಿಸಿ ಆಗಲು ಬಿಡಿ ಅದಕ್ಕೆ ನೀರು ಸಕ್ಕರೆ ಹಾಕಿ ಒಂದು ನೂಲು ಪಾಕ ಬಂದಾಗ ರುಬ್ಬಿ ಇಟ್ಟ ಮಿಶ್ರಣ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಹಾಲಿ ನಲ್ಲಿ ಹಾಕಿ ಇಟ್ಟ ಮಿಶ್ರಣ  , ತುಪ್ಪ , ಯೇಲಕ್ಕಿ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಪಾಕ ಬಂದಾಗ ತುಪ್ಪ ಸವರಿದ ತಟ್ಟೆಗೆ ಹಾಕಿ ಬೇಕಾದ ಆಕಾರಕ್ಕೆ ಕತ್ತರಿಸಿ
.
#ದಿವ್ಯ ಮಹೇಶ್
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್‌ಗಳನ್ನು ಮಹಾರಾಷ್ಟ್ರದ…

9 hours ago

ಪ್ರೀತಿಯಲ್ಲಿ ನಿಪುಣರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…

19 hours ago

ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…

23 hours ago

ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ

ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಕೇಂದ್ರ…

1 day ago

ಬದುಕು ಪುರಾಣ | ‘ಅಲ್ಲಿ ತುಂಬಾ ರಾಮಾಯಣವಿದೆ !?’

ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…

1 day ago