ಹೊಸರುಚಿ-ಅಡುಗೆ

ಸವಿರುಚಿ | ಗೋಡಂಬಿ ಬಾದಾಮಿ ಬರ್ಫಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಗೋಡಂಬಿ ಬಾದಾಮಿ ಬರ್ಫಿ. – 2 ಇನ್ 1
ಬೇಕಾಗುವ ಸಾಮಾಗ್ರಿ : ಗೋಡಂಬಿ 1 ಕಪ್,  ಬಾದಾಮ್ 1 ಕಪ್,  ತುಪ್ಪ 3  ಚಮಚ , ಹಾಲು 2 ಚಮಚ,  ಸಕ್ಕರೆ 1.1/2 ಕಪ್,  ಏಲಕ್ಕಿ ಪುಡಿ ಸ್ವಲ್ಪ,ಫುಡ್ ಕಲರ್  ಸ್ವಲ್ಪ, ಕೇಸರಿ ಸ್ವಲ್ಪ. ಹಾಲು , ಕೇಸರಿ ಫುಡ್ ಕಲರ್ ಅನ್ನು ಒಟ್ಟಿಗೆ ಹಾಕಿ ಮಿಕ್ಸ್ ಮಾಡಿ.
ಮಾಡುವ ವಿಧಾನ:
ಮೊದಲಿಗೆ ಬಾದಾಮಿಯನ್ನು ಕುದಿಯುವ ಬಿಸಿ ನೀರಿಗೆ ಹಾಕಿ 5 ನಿಮಿಷ ಹಾಗೆ ಬಿಡಿ. ನಂತರ ಅದರ ಸಿಪ್ಪೆ ತೆಗೆದು ಒಂದು ಬಟ್ಟೆಯಲ್ಲಿ ಒರೆಸಿ . ಜಾರ್ ಗೆ ಬಾದಾಮಿ ಗೋಡಂಬಿ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ. ಬಾಣಲೆ ಬಿಸಿ ಆಗಲು ಬಿಡಿ ಅದಕ್ಕೆ ನೀರು ಸಕ್ಕರೆ ಹಾಕಿ ಒಂದು ನೂಲು ಪಾಕ ಬಂದಾಗ ರುಬ್ಬಿ ಇಟ್ಟ ಮಿಶ್ರಣ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಹಾಲಿ ನಲ್ಲಿ ಹಾಕಿ ಇಟ್ಟ ಮಿಶ್ರಣ  , ತುಪ್ಪ , ಯೇಲಕ್ಕಿ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಪಾಕ ಬಂದಾಗ ತುಪ್ಪ ಸವರಿದ ತಟ್ಟೆಗೆ ಹಾಕಿ ಬೇಕಾದ ಆಕಾರಕ್ಕೆ ಕತ್ತರಿಸಿ
.
#ದಿವ್ಯ ಮಹೇಶ್
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

2 hours ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

9 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

16 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

1 day ago