ಅನುಕ್ರಮ

ಸವಿರುಚಿ : ಹಲಸಿನ ಬೇಳೆ ಬುಡ್ಡಣ್ಣ

Share

ಇದೊಂದು ಹೊಸದಾದ ಸವಿರುಚಿ. ಹಲಸಿನ ಬೇಳೆ ಬುಡ್ಡಣ್ಣ. ಇದು ಒಂದು ಸಿಹಿ ತಿನಿಸು.

Advertisement

ಬೇಕಾಗುವ ಸಾಮಗ್ರಿಗಳು:  ಬೇಳೆ 20 , ಬೆಲ್ಲ 1 ಸಣ್ಣ ಕಪ್,  ಕಾಯಿ ತುರಿ 1 ಕಪ್, ಏಲಕ್ಕಿ ಸ್ಪಲ್ಪ, ತುಪ್ಪ.

ಮಾಡುವ ವಿಧಾನ:  ಬೇಳೆಯನ್ನು ಸಿಪ್ಪೆ ತೆಗೆದು ಬೇಯಿಸಿ ತರಿ ತರಿಯಾಗಿ ರುಬ್ಬಿಕೊಳ್ಳಿ. ನಂತರ ಬಾಣಲೆ ಬಿಸಿ ಆದಾಗ ರುಬ್ಬಿದ ಬೇಳೆಯನ್ನು ಹಾಕಿ ಬೆಲ್ಲ  , ಕಾಯಿತುರಿ ಏಲಕ್ಕಿ ಪುಡಿ ಹಾಕಿ ಕಾಯಿಸುತ್ತಾ ಬನ್ನಿ ಪಾಕ ಗಟ್ಟಿ ಆಗುತ್ತಾ ಬಂದಾಗ ಸ್ಟವ್ ಆಫ್ ಮಾಡಿ. ಆರಲು ಬಿಡಿ. ನಂತರ ಉಂಡೆಗಳನ್ನು ಮಾಡಿ.ಕೈಯಲ್ಲಿ ತಟ್ಟಿ ಕಾದ ತವಾದಲ್ಲಿ ಎರಡೂ ಬದಿ ತುಪ್ಪ ಹಾಕಿ ಫ್ರೈ ಮಾಡಿಕೊಳ್ಳಿ.  ರುಚಿಕರವಾದ ಬೇಳೆ ಬುಡ್ಡಣ್ಣ ಸವಿಯಲು ರೆಡಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ | ಆನ್ ಲೈನ್ ನೋಂದಣಿಗೆ ನಾಳೆ(ಎ.10) ಅಂತಿಮ ದಿನ

2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು…

10 hours ago

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸೇವೆ | ಕೇಂದ್ರ ಸಚಿವ ವಿ.ಸೋಮಣ್ಣ ಘೋಷಣೆ

ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ…

10 hours ago

ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |

2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,  ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್…

14 hours ago

ರಾಜ್ಯದಲ್ಲಿ ಬಾಟಲ್‌ಗಳಲ್ಲಿ ಸಂಗ್ರಹಿತ ಕುಡಿಯುವ ನೀರು ಕಳಪೆ | ಆಹಾರ ಇಲಾಖೆ ವರದಿ

ಬಾಟಲ್‌ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ…

14 hours ago

ಹವಾಮಾನ ವರದಿ | 09-04-2025 | ಕೆಲವು ಕಡೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ…

15 hours ago

ಜೇನು ಕುಟುಂಬ ಉಳಿಸುವ ಅಭಿಯಾನ | ನಾಶವಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

ಸಂಜೆಯ ಹೊತ್ತು ತೋಟದ ಅಂಚು ಅಥವಾ ಪಕ್ಕದ ಕಾಡಿನಲ್ಲಿ ಸಂಚರಿಸುತ್ತಿದ್ದರೆ ಅಲ್ಲೆಲ್ಲ ಜೇನು…

18 hours ago