ಅನುಕ್ರಮ

ಸವಿರುಚಿ : ಹಲಸಿನ ಬೇಳೆ ಬುಡ್ಡಣ್ಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇದೊಂದು ಹೊಸದಾದ ಸವಿರುಚಿ. ಹಲಸಿನ ಬೇಳೆ ಬುಡ್ಡಣ್ಣ. ಇದು ಒಂದು ಸಿಹಿ ತಿನಿಸು.

Advertisement
Advertisement

ಬೇಕಾಗುವ ಸಾಮಗ್ರಿಗಳು:  ಬೇಳೆ 20 , ಬೆಲ್ಲ 1 ಸಣ್ಣ ಕಪ್,  ಕಾಯಿ ತುರಿ 1 ಕಪ್, ಏಲಕ್ಕಿ ಸ್ಪಲ್ಪ, ತುಪ್ಪ.

ಮಾಡುವ ವಿಧಾನ:  ಬೇಳೆಯನ್ನು ಸಿಪ್ಪೆ ತೆಗೆದು ಬೇಯಿಸಿ ತರಿ ತರಿಯಾಗಿ ರುಬ್ಬಿಕೊಳ್ಳಿ. ನಂತರ ಬಾಣಲೆ ಬಿಸಿ ಆದಾಗ ರುಬ್ಬಿದ ಬೇಳೆಯನ್ನು ಹಾಕಿ ಬೆಲ್ಲ  , ಕಾಯಿತುರಿ ಏಲಕ್ಕಿ ಪುಡಿ ಹಾಕಿ ಕಾಯಿಸುತ್ತಾ ಬನ್ನಿ ಪಾಕ ಗಟ್ಟಿ ಆಗುತ್ತಾ ಬಂದಾಗ ಸ್ಟವ್ ಆಫ್ ಮಾಡಿ. ಆರಲು ಬಿಡಿ. ನಂತರ ಉಂಡೆಗಳನ್ನು ಮಾಡಿ.ಕೈಯಲ್ಲಿ ತಟ್ಟಿ ಕಾದ ತವಾದಲ್ಲಿ ಎರಡೂ ಬದಿ ತುಪ್ಪ ಹಾಕಿ ಫ್ರೈ ಮಾಡಿಕೊಳ್ಳಿ.  ರುಚಿಕರವಾದ ಬೇಳೆ ಬುಡ್ಡಣ್ಣ ಸವಿಯಲು ರೆಡಿ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

6 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

10 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

19 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

19 hours ago