Advertisement
Share

ಬೇಕಾಗುವ ಸಾಮಾಗ್ರಿ: ಬೆಂಡೆ ಕಾಯಿ 8, ಮೆಣಸಿನ ಪುಡಿ 1/2 ಚಮಚ, ಅರಸಿನ ಪುಡಿ,1/4 ಚಮಚ, ಬೆಲ್ಲ ಚಿಕ್ಕ ತುಂಡು, ಕೊತ್ತಂಬರಿ ಸೊಪ್ಪು 1/4 ಕಪ್, ಹುಣಸೆ ರಸ 3 ಚಮಚ, ಕಾಯಿತುರಿ 4 ಚಮಚ, ಹಸಿಮೆಣಸಿನ ಕಾಯಿ 2. ನೀರು ಉಪ್ಪು ರುಚಿಗೆ ತಕ್ಕಷ್ಟು.

ಒಗ್ಗರಣೆಗೆ: ಸಾಸಿವೆ1/4 ಚಮಚ, ಎಣ್ಣೆ 2 ಚಮಚ, ಜೀರಿಗೆ 1/2 ಚಮಚ, ಉದ್ದಿನ ಬೇಳೆ 1/4 ಚಮಚ, ಕೆಂಪು ಮೆಣಸು 1, ಕರಿಬೇವಿನ ಸೊಪ್ಪು.

ಮಾಡುವ ವಿಧಾನ: ಬೆಂಡೆಕಾಯಿ ತೊಳೆದು ಒರೆಸಿ ರೌಂಡ್ ಆಗಿ ಕಟ್ ಮಾಡಿ. ಒಂದು ಬಾಣಲೆಗೆ ಸಾಸಿವೆ, ಜೀರಿಗೆ, ಎಣ್ಣೆ, ಉದ್ದಿನಬೇಳೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಮಾಡಿ. ಕಟ್ ಮಾಡಿದ ಬೆಂಡೆ ಕಾಯಿ, ಹಸಿಮೆಣಸು ಹಾಕಿ ಫ್ರೈ ಮಾಡಿ, ಉಪ್ಪು, ಬೆಲ್ಲ, ಅರಸಿನ ಪುಡಿ, ಮೆಣಸಿನ ಪುಡಿ, ಹುಣಸೆ ರಸ ಸ್ವಲ್ಪ ನೀರು ಹಾಕಿ ಬೇಯಿಸಿ.. ಬೆಂದ ನಂತರ ಕೊತ್ತಂಬರಿ ಸೊಪ್ಪು ಕಾಯಿ ತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ರುಚಿಕರವಾದ ಬೆಂಡೆಕಾಯಿ ಪಲ್ಯ ರೆಡಿ

-ದಿವ್ಯ ಮಹೇಶ್.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

5 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

5 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

14 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

14 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

15 hours ago