ಅನುಕ್ರಮ

ಸವಿರುಚಿ | ಬಾದಾಮ್ ಕುಕ್ಕೀಸ್

Share

ಬೇಕಾಗುವ ಸಾಮಗ್ರಿಗಳು :

Advertisement

ಬಾದಾಮಿ ಪುಡಿ 2 ಚಮಚ.
ಮೈದಾ 1 ಕಪ್.
ಸಕ್ಕರೆ ಪುಡಿ 3/4 ಕಪ್.
(ಸಿಹಿ ಜಾಸ್ತಿ ಬೇಕಾದ್ರೆ ಸಕ್ಕರೆ ಪುಡಿ ಜಾಸ್ತಿ ಹಾಕಬಹುದು.)
ಬೆಣ್ಣೆ 2 ಚಮಚ.
ಹಾಲು 1/4 ಕಪ್.

ಬಾದಾಮ್ 8 ತುಪ್ಪದಲ್ಲಿ ಹುರಿದು ಕಟ್ ಮಾಡಿ. ಕುಕ್ಕರ್ ಗೆ ಮರಳು ಹಾಕಿ ರಿಂಗ್ ಇಟ್ಟು ಮುಚ್ಚಳ ಮುಚ್ಚಿ. ಸಿಮ್ ಅಲ್ಲಿ ಇಟ್ಟು ಬಿಸಿ ಆಗಲು ಬಿಡಿ.

ಮಾಡುವ ವಿಧಾನ: ಒಂದು ಪಾತ್ರೆಗೆ ಮೈದಾ ಹಿಟ್ಟು, ಬೆಣ್ಣೆ ಹಾಕಿ ಮಿಕ್ಸ್ ಮಾಡಿ. ನಂತರ ಸಕ್ಕರೆ ಪುಡಿ,ಬಾದಾಮ್ ಪುಡಿ, ಹಾಲು ಹಾಕಿ ಚೆನ್ನಾಗಿ ಮಿಶ್ರ ಮಾಡಿ. ಚಪಾತಿ ಹಿಟ್ಟಿನ ಹದಕ್ಕೆ ಕಲಸಿ. ನಿಂಬೆ ಗಾತ್ರದ ಉಂಡೆಗಳನ್ನು ಮಾಡಿ ಕೈಯಲ್ಲಿ ಸ್ಪಲ್ಪ ತಟ್ಟಿ ತುಪ್ಪದಲ್ಲಿ ಹುರಿದ ಗೋಡಂಬಿ ಚೂರುಗಳನ್ನು ಇಟ್ಟು ಬೇಯಲು ಬಿಡಿ.

(10 ನಿಮಿಷ ಆದ ನಂತರ ಫೋರ್ಕ್ ನಿಂದ ಎಲ್ಲ ಕುಕ್ಕೀಸ್ ಮೇಲೆ ಚುಚ್ಚಿ ಕೊಳ್ಳಿ). ಮತ್ತೆ ಮುಚ್ಚಳ ಮುಚ್ಚಿ 30 ನಿಮಿಷ ಬೇಯಿಸಿ.
ಈವಾಗ ರುಚಿಕರವಾದ ಕುಕ್ಕೀಸ್ ರೆಡಿ.

# ದಿವ್ಯ ಮಹೇಶ್. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

23 hours ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

1 day ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

1 day ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

1 day ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

2 days ago