ಅನುಕ್ರಮ

ಸವಿರುಚಿ | ಬಾದಾಮ್ ಕುಕ್ಕೀಸ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೇಕಾಗುವ ಸಾಮಗ್ರಿಗಳು :

Advertisement
Advertisement

ಬಾದಾಮಿ ಪುಡಿ 2 ಚಮಚ.
ಮೈದಾ 1 ಕಪ್.
ಸಕ್ಕರೆ ಪುಡಿ 3/4 ಕಪ್.
(ಸಿಹಿ ಜಾಸ್ತಿ ಬೇಕಾದ್ರೆ ಸಕ್ಕರೆ ಪುಡಿ ಜಾಸ್ತಿ ಹಾಕಬಹುದು.)
ಬೆಣ್ಣೆ 2 ಚಮಚ.
ಹಾಲು 1/4 ಕಪ್.

ಬಾದಾಮ್ 8 ತುಪ್ಪದಲ್ಲಿ ಹುರಿದು ಕಟ್ ಮಾಡಿ. ಕುಕ್ಕರ್ ಗೆ ಮರಳು ಹಾಕಿ ರಿಂಗ್ ಇಟ್ಟು ಮುಚ್ಚಳ ಮುಚ್ಚಿ. ಸಿಮ್ ಅಲ್ಲಿ ಇಟ್ಟು ಬಿಸಿ ಆಗಲು ಬಿಡಿ.

ಮಾಡುವ ವಿಧಾನ: ಒಂದು ಪಾತ್ರೆಗೆ ಮೈದಾ ಹಿಟ್ಟು, ಬೆಣ್ಣೆ ಹಾಕಿ ಮಿಕ್ಸ್ ಮಾಡಿ. ನಂತರ ಸಕ್ಕರೆ ಪುಡಿ,ಬಾದಾಮ್ ಪುಡಿ, ಹಾಲು ಹಾಕಿ ಚೆನ್ನಾಗಿ ಮಿಶ್ರ ಮಾಡಿ. ಚಪಾತಿ ಹಿಟ್ಟಿನ ಹದಕ್ಕೆ ಕಲಸಿ. ನಿಂಬೆ ಗಾತ್ರದ ಉಂಡೆಗಳನ್ನು ಮಾಡಿ ಕೈಯಲ್ಲಿ ಸ್ಪಲ್ಪ ತಟ್ಟಿ ತುಪ್ಪದಲ್ಲಿ ಹುರಿದ ಗೋಡಂಬಿ ಚೂರುಗಳನ್ನು ಇಟ್ಟು ಬೇಯಲು ಬಿಡಿ.

(10 ನಿಮಿಷ ಆದ ನಂತರ ಫೋರ್ಕ್ ನಿಂದ ಎಲ್ಲ ಕುಕ್ಕೀಸ್ ಮೇಲೆ ಚುಚ್ಚಿ ಕೊಳ್ಳಿ). ಮತ್ತೆ ಮುಚ್ಚಳ ಮುಚ್ಚಿ 30 ನಿಮಿಷ ಬೇಯಿಸಿ.
ಈವಾಗ ರುಚಿಕರವಾದ ಕುಕ್ಕೀಸ್ ರೆಡಿ.

Advertisement

# ದಿವ್ಯ ಮಹೇಶ್. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

10 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

14 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

14 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

19 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

22 hours ago