ಗ್ರಾಮ ಪಂಚಾಯತ್ ರಾಜ್ಯ ನೌಕರರ ಶ್ರೇಯೋಭಿವೃದ್ಧಿ ಸಂಘದ ಜಿಲ್ಲಾ ಜೊತೆ ಕಾರ್ಯದರ್ಶಿಯಾಗಿ ಸಾವಿತ್ರಿ ರಾಮ್ ಕಣೆಮರಡ್ಕ

October 24, 2020
7:54 PM
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಇದರ  ದಕ್ಷಿಣ ಕನ್ನಡ ಜಿಲ್ಲಾ ಸಂಘದ ಜೊತೆ ಕಾರ್ಯದರ್ಶಿಯಾಗಿ ಸಾವಿತ್ರಿ ರಾಮ್ ಕಣೆಮರಡ್ಕ ಆಯ್ಕೆಯಾಗಿದ್ದಾರೆ.
ಸುಳ್ಯ ತಾಲೂಕು ನೌಕರರ ಸಂಘದ ಅಧ್ಯಕ್ಷರಾಗಿ ಕಳೆದ 7 ವರ್ಷದಿಂದ ಜವಾಬ್ದಾರಿ ನಿರ್ವಹಿಸಿ ಜಿಲ್ಲಾ ಪ್ರಶಸ್ತಿಗಳು ಹಾಗೂ ಇವರ ಸೇವಾ ಕಾರ್ಯ ಚಟುವಟಿಕೆಗಳನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳಿಂದ ಗೌರವ ಪುರಸ್ಕಾರಕ್ಕೆ ಭಾಜನರಾಗಿದ್ದರು. ಇದೀಗ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಇದರ  ದಕ್ಷಿಣ ಕನ್ನಡ ಜಿಲ್ಲಾ ಸಂಘದ ಜೊತೆ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ.
Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಸೆ.9 ಸುಳ್ಯದಲ್ಲಿ ಮೊಸರು ಕುಡಿಕೆ ಉತ್ಸವ | ಮಾಜಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ಆಹ್ವಾನ |
August 25, 2024
10:23 PM
by: ದ ರೂರಲ್ ಮಿರರ್.ಕಾಂ
ಮಾನಸ ಭಾರದ್ವಾಜ್ ಗೆ ಡಾಕ್ಟರೇಟ್ ಪದವಿ
June 5, 2024
11:00 AM
by: ದ ರೂರಲ್ ಮಿರರ್.ಕಾಂ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror