Local mirror

ಗ್ರಾಮ ಪಂಚಾಯತ್ ರಾಜ್ಯ ನೌಕರರ ಶ್ರೇಯೋಭಿವೃದ್ಧಿ ಸಂಘದ ಜಿಲ್ಲಾ ಜೊತೆ ಕಾರ್ಯದರ್ಶಿಯಾಗಿ ಸಾವಿತ್ರಿ ರಾಮ್ ಕಣೆಮರಡ್ಕ

Share
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಇದರ  ದಕ್ಷಿಣ ಕನ್ನಡ ಜಿಲ್ಲಾ ಸಂಘದ ಜೊತೆ ಕಾರ್ಯದರ್ಶಿಯಾಗಿ ಸಾವಿತ್ರಿ ರಾಮ್ ಕಣೆಮರಡ್ಕ ಆಯ್ಕೆಯಾಗಿದ್ದಾರೆ.
ಸುಳ್ಯ ತಾಲೂಕು ನೌಕರರ ಸಂಘದ ಅಧ್ಯಕ್ಷರಾಗಿ ಕಳೆದ 7 ವರ್ಷದಿಂದ ಜವಾಬ್ದಾರಿ ನಿರ್ವಹಿಸಿ ಜಿಲ್ಲಾ ಪ್ರಶಸ್ತಿಗಳು ಹಾಗೂ ಇವರ ಸೇವಾ ಕಾರ್ಯ ಚಟುವಟಿಕೆಗಳನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳಿಂದ ಗೌರವ ಪುರಸ್ಕಾರಕ್ಕೆ ಭಾಜನರಾಗಿದ್ದರು. ಇದೀಗ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಇದರ  ದಕ್ಷಿಣ ಕನ್ನಡ ಜಿಲ್ಲಾ ಸಂಘದ ಜೊತೆ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ.
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಸೋಂಕಿಗೆ ವೃದ್ಧೆ ಬಲಿ | ಮಂಗನಕಾಯಿಲೆ ಬಗ್ಗೆ ಇರಲಿ ಎಚ್ಚರ |

ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…

29 minutes ago

ಅಮೆರಿಕದ ಹಲವು ರಾಜ್ಯಗಳಲ್ಲಿ ಚಂಡಮಾರುತ-ಸುಳಿಗಾಳಿ; ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿ

ಅಮೆರಿಕದ  ಹಲವು ರಾಜ್ಯಗಳಲ್ಲಿ  ಅತ್ಯಂತ ಪ್ರಬಲ ಚಂಡಮಾರುತ ಹಾಗೂ  ಸುಳಿಗಾಳಿ ಉಂಟಾಗಿದ್ದು,  ಈವರೆಗೆ…

1 hour ago

ಉತ್ತರ ಒಳನಾಡಿನಲ್ಲಿ ಬಿಸಿಹವೆ – ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ…

1 hour ago

ಕಾಶ್ಮೀರದಲ್ಲಿ ಹಿಮಪಾತ ಆರಂಭ | ಮಧ್ಯಭಾರತ ಹಾಗೂ  ಉತ್ತರ ಭಾರತದಲ್ಲಿ  ತಾಪಮಾನ ಗಣನೀಯ ಪ್ರಮಾಣದಲ್ಲಿ  ಏರಿಕೆ

ಕಣಿವೆ ರಾಜ್ಯ  ಕಾಶ್ಮೀರದಲ್ಲಿ  ಹಿಮಪಾತ  ಆರಂಭವಾಗಿದೆ.   ಕಾಶ್ಮೀರದ  ಹಲವು ಭಾಗಗಳಲ್ಲಿ ಎರಡು ದಿನಗಳ…

1 hour ago

ಹವಾಮಾನ ವರದಿ | 18-03-2025 | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ | ಮಾ.25 ರ ನಂತರ ವಿವಿದೆಡೆ ಮಳೆ ಸಾಧ್ಯತೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ…

7 hours ago