Advertisement
ಸುದ್ದಿಗಳು

ಹಿಜಾಬ್‌ ವಿವಾದ | ಭಿನ್ನ ತೀರ್ಪು | ರಾಜ್ಯದಲ್ಲಿ ಯಥಾ ಸ್ಥಿತಿ ಮುಂದುವರಿಕೆ |

Share

ಹಿಜಾಬ್ ವಿವಾದದ ಬಗ್ಗೆ ನ್ಯಾಯಾಧೀಶರು ಭಿನ್ನ ತೀರ್ಪು ನೀಡಿರುವುದರಿಂದ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್​ನ ಹಿಜಾಬ್ ತೀರ್ಪು ಊರ್ಜಿತದಲ್ಲಿ ಇರುತ್ತದೆ.  ಮುಂದೆ ವಿಸ್ತ್ರೃತ ಪೀಠ ರಚನೆ ಮಾಡಲಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಅಲ್ಲಿಯವರೆಗೂ ಕರ್ನಾಟಕ ಹೈಕೋರ್ಟ್ ತೀರ್ಪಿನ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದ್ದಾರೆ.

Advertisement
Advertisement
Advertisement
Advertisement

ಮುಂದಿನ ದಿನಗಳಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಕರಣದ ವಿಚಾರಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸುಪ್ರೀಂಕೋರ್ಟ್​ನ ಆದೇಶ ಪ್ರಕಟವಾಗಲಿದ್ದು, ಅದು ಹೈಕೋರ್ಟ್​ ಆದೇಶದ ಜಾಗದಲ್ಲಿ ಊರ್ಜಿತಕ್ಕೆ ಬರಲಿದೆ. ಹೀಗಾಗಿ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್​ನ ಆದೇಶ ಯಥಾಸ್ಥಿತಿ ಮುಂದುವರಿಯಲಿದ್ದು, ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಕಾನೂನು ತಜ್ಞರು ಹಾಗೂ ವಕೀಲರು ಅಭಿಪ್ರಾಯಪಟ್ಟಿದ್ದಾರೆ.

Advertisement

ಹಿಜಾಬ್‌ ಕುರಿತು  ಇಂದು ಅಂತಿಮ ತೀರ್ಪು ಪ್ರಕಟವಾಗಬೇಕಿತ್ತು. ಸುಪ್ರೀಂ ಕೋರ್ಟ್ ನ ನ್ಯಾಯಪೀಠದಲ್ಲಿದ್ದ ಇಬ್ಬರು ನ್ಯಾಯಮೂರ್ತಿಗಳು ಹಿಜಾಬ್ ವಿವಾದ ಕುರಿತು ಭಿನ್ನ ತೀರ್ಪುಗಳನ್ನು ನೀಡಿರುವುದರಿಂದ ನಿರ್ದಿಷ್ಟ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ.  ಈ ವಿಷಯವನ್ನು ಸೂಕ್ತ ನಿರ್ದೇಶನಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಉಲ್ಲೇಖಿಸಲಾಗಿದೆ ಎಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹೇಳಿದ್ದಾರೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಹೇಮಂತ್ ಗುಪ್ತ ತಳ್ಳಿಹಾಕಿದರೆ ನ್ಯಾಯಮೂರ್ತಿ ಸುಧಾಂಶು ಧುನಿಯಾ ಮೇಲ್ಮನವಿ ಸಲ್ಲಿಕೆಯನ್ನು ಪುರಸ್ಕರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

19 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago