ಸುಳ್ಯದಲ್ಲಿ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರ | ವ್ಯಾಪಾರಸ್ಥರಿಗೆ ಮಾಹಿತಿ |

September 20, 2022
8:03 PM

ಪುತ್ತೂರಿನ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯ ತೂಕ, ಅಳತೆ ಮತ್ತು ತೂಕದ ಸಾಧನಗಳ 2022ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯದ ಗಾಂಧಿನಗರದ ಸರ್ಕಾರಿ ಪ್ರೌಢಶಾಲೆ ಮೈದಾನದ ಎದರುಗಡೆ ಇರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ ಮೊದಲನೇ ಮಹಡಿಯಲ್ಲಿ ಪ್ರತೀ ಗುರುವಾರ ಹಮ್ಮಿಕೊಳ್ಳಲಾಗಿದೆ.

Advertisement
Advertisement
Advertisement
Advertisement

ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜಾವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೋಡಿಕಾನ, ಅರಂತೋಡು, ಕೋಡಿಯಾಳ, ಆಲೆಟ್ಟಿ ವ್ಯಾಪ್ತಿಯ ವ್ಯಾಪಾರಸ್ಥರು ಮತ್ತು ತೂಕ ಮತ್ತು ಅಳತೆ ಸಾಧನಗಳ ಬಳಕೆದಾರರು ತಾವು ಬಳಸುವ ತೂಕ, ಅಳತೆ ಮತ್ತು ತೂಕದ ಸಾಧನಗಳನ್ನು ಪ್ರತಿ ಗುರುವಾರ ಹಾಜರುಪಡಿಸಿ ಸತ್ಯಾಪನೆ ಮುದ್ರೆ ಮಾಡಿಸಬೇಕು ಹಾಗೂ ಶಿಬಿರವು 2022 ರ ನವೆಂಬರ್ 08 ರಂದು ಮುಕ್ತಾಯಗೊಳ್ಳಲಿದೆ ಎಂದು ಪುತ್ತೂರು ಉಪ ವಿಭಾಗದ ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |
February 6, 2025
7:40 AM
by: The Rural Mirror ಸುದ್ದಿಜಾಲ
ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ
February 6, 2025
7:33 AM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror