ಸುಳ್ಯದಲ್ಲಿ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರ | ವ್ಯಾಪಾರಸ್ಥರಿಗೆ ಮಾಹಿತಿ |

September 20, 2022
8:03 PM

ಪುತ್ತೂರಿನ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯ ತೂಕ, ಅಳತೆ ಮತ್ತು ತೂಕದ ಸಾಧನಗಳ 2022ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯದ ಗಾಂಧಿನಗರದ ಸರ್ಕಾರಿ ಪ್ರೌಢಶಾಲೆ ಮೈದಾನದ ಎದರುಗಡೆ ಇರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ ಮೊದಲನೇ ಮಹಡಿಯಲ್ಲಿ ಪ್ರತೀ ಗುರುವಾರ ಹಮ್ಮಿಕೊಳ್ಳಲಾಗಿದೆ.

ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜಾವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೋಡಿಕಾನ, ಅರಂತೋಡು, ಕೋಡಿಯಾಳ, ಆಲೆಟ್ಟಿ ವ್ಯಾಪ್ತಿಯ ವ್ಯಾಪಾರಸ್ಥರು ಮತ್ತು ತೂಕ ಮತ್ತು ಅಳತೆ ಸಾಧನಗಳ ಬಳಕೆದಾರರು ತಾವು ಬಳಸುವ ತೂಕ, ಅಳತೆ ಮತ್ತು ತೂಕದ ಸಾಧನಗಳನ್ನು ಪ್ರತಿ ಗುರುವಾರ ಹಾಜರುಪಡಿಸಿ ಸತ್ಯಾಪನೆ ಮುದ್ರೆ ಮಾಡಿಸಬೇಕು ಹಾಗೂ ಶಿಬಿರವು 2022 ರ ನವೆಂಬರ್ 08 ರಂದು ಮುಕ್ತಾಯಗೊಳ್ಳಲಿದೆ ಎಂದು ಪುತ್ತೂರು ಉಪ ವಿಭಾಗದ ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror