ಸುದ್ದಿಗಳು

ಸುಳ್ಯದಲ್ಲಿ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರ | ವ್ಯಾಪಾರಸ್ಥರಿಗೆ ಮಾಹಿತಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರಿನ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯ ತೂಕ, ಅಳತೆ ಮತ್ತು ತೂಕದ ಸಾಧನಗಳ 2022ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯದ ಗಾಂಧಿನಗರದ ಸರ್ಕಾರಿ ಪ್ರೌಢಶಾಲೆ ಮೈದಾನದ ಎದರುಗಡೆ ಇರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ ಮೊದಲನೇ ಮಹಡಿಯಲ್ಲಿ ಪ್ರತೀ ಗುರುವಾರ ಹಮ್ಮಿಕೊಳ್ಳಲಾಗಿದೆ.

Advertisement
Advertisement

ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜಾವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೋಡಿಕಾನ, ಅರಂತೋಡು, ಕೋಡಿಯಾಳ, ಆಲೆಟ್ಟಿ ವ್ಯಾಪ್ತಿಯ ವ್ಯಾಪಾರಸ್ಥರು ಮತ್ತು ತೂಕ ಮತ್ತು ಅಳತೆ ಸಾಧನಗಳ ಬಳಕೆದಾರರು ತಾವು ಬಳಸುವ ತೂಕ, ಅಳತೆ ಮತ್ತು ತೂಕದ ಸಾಧನಗಳನ್ನು ಪ್ರತಿ ಗುರುವಾರ ಹಾಜರುಪಡಿಸಿ ಸತ್ಯಾಪನೆ ಮುದ್ರೆ ಮಾಡಿಸಬೇಕು ಹಾಗೂ ಶಿಬಿರವು 2022 ರ ನವೆಂಬರ್ 08 ರಂದು ಮುಕ್ತಾಯಗೊಳ್ಳಲಿದೆ ಎಂದು ಪುತ್ತೂರು ಉಪ ವಿಭಾಗದ ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅರಣ್ಯವಾಸಿಗಳು, ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ಜಾನುವಾರು ಮೇಯಿಸಲು ಅವಕಾಶ

ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ…

6 hours ago

ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?

ಮಳೆಯ ಕಾರಣದಿಂದ ಅಡಿಕೆಗೆ ಬಾಧಿಸಿದ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ…

12 hours ago

ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!

ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ…

12 hours ago

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..

ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…

16 hours ago

ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್‌ ಸ್ತರ  ಹಾಗೂ ಮಧ್ಯಮ…

17 hours ago