ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್ಶಿಫ್ ಯೋಜನೆಯಡಿ 2022-23ನೇ ಸಾಲಿಗೆ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅ.31 ಆಗಿದೆ.
ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿದ ನಂತರ ಅರ್ಜಿಯ ಒಂದು ಪ್ರತಿಯನ್ನು ತಮ್ಮ ವ್ಯಾಪ್ತಿಗೊಳಪಡುವ ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್, ತಾಲೂಕು ಪಂಚಾಯತ್ ಕಚೇರಿಗೆ ಇವರಿಗೆ ಒಂದು ಪ್ರತಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ 08 ತಾಲೂಕಿನ ತಾಲೂಕು ಪಂಚಾಯತ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ದೂರವಾಣಿ ಸಂಖ್ಯೆ ಬಳ್ಳಾರಿ-8880875620, ಸಿರುಗುಪ್ಪ-9743509698, ಸಂಡೂರು-9632052270, ಕೂಡ್ಲಿಗಿ-9731747832, ಹೊಸಪೇಟೆ-9945252991, ಹಡಗಲಿ-9900890403, ಹಗರಿಬೊಮ್ಮನಹಳ್ಳಿ-9741185924, ಹರಪನಹಳ್ಳಿ-9110246455ಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-267886ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…
ವಿವೇಕಾನಂದ ಎಚ್ ಕೆ ಅವರ ಬರಹ
ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್ ಆಳ್ವ ಅವರು ಬರೆದಿದ್ದಾರೆ.
`ಶುಗರ್ ಫ್ರೀ’(Sugar Free) ಎಂಬ ಹೆಸರಿನಲ್ಲಿ ಕೃತಕ ಸಿಹಿಕಾರಕಗಳ(Artificial sweet) ಟ್ರೆಂಡ್(Trend) ಹೆಚ್ಚುತ್ತಿರುವ…