ಶಾಲಾ ಮಕ್ಕಳ ‘ಕ್ಷೀರ ಭಾಗ್ಯ’ ಯೋಜನೆಗೆ ತಟ್ಟಲಿದೆ ಹಾಲಿನ ದರ ಏರಿಕೆ ಬಿಸಿ | ಹಾಲಿನ ಪುಡಿ ದರ ಹೆಚ್ಚಾಗುವ ಸಾಧ್ಯತೆ

August 2, 2023
3:17 PM

ಸರ್ಕಾರಗಳು ಬದಲಾಗುತ್ತಿದ್ದಂತೆ ವಸ್ತುಗಳ ಬೆಲೆಗಳಲ್ಲೂ ಬದಲಾವಣೆ ಆಗುತ್ತದೆ. ಕೆಲವು ವಸ್ತುಗಳ ಬೆಲೆ ಏರಿಕೆ ಆದ್ರೆ ಇನ್ನು ಕೆಲವುದಕ್ಕೆ ಇಳಿಕೆಯಾಗುತ್ತದೆ. ಇದೀಗ ಹಾಲಿನ ಬೆಲೆ ಏರಿಸಿ, ಅತ್ತ ಅದರ ಪರಿಣಾಮವನ್ನು ಶಾಲಾ ಮಕ್ಕಳು ಅನುಭವಿಸುವಂತಾಗಿದೆ.

ಹಾಲಿನ ದರ ಲೀಟರ್ ಗೆ 3 ರೂಪಾಯಿ ಹೆಚ್ಚಾಗಿದೆ. ಈ ಹಿನ್ನೆಲೆ ಹಾಲಿನ ಪುಡಿ ದರವು ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೇ ‘ಕ್ಷೀರ ಭಾಗ್ಯ’ ಯೋಜನೆಗೂ ತಟ್ಟಲಿದೆ ದರ ಏರಿಕೆ ಬಿಸಿ.ಜನರು ವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತಿದ್ದಾರೆ. ಈಗಾಗಲೇ ಹಾಲಿನ ದರ ಲೀಟರ್ ಗೆ 3 ರೂಪಾಯಿ ಹೆಚ್ಚಾಗಿದೆ. ಬೆಳಗ್ಗೆ ಎದ್ದು ಕಾಫಿ ಕುಡಿಯುವುದಕ್ಕೂ ಯೋಚನೆ ಮಾಡುವಂತಾಗಿದೆ. ಹಾಲಿನ ದರ ಲೀಟರ್ ಗೆ 3 ರೂಪಾಯಿ ಹೆಚ್ಚಿಸಿದ ಹಿನ್ನೆಲೆ, ಹಾಲಿನ ಪುಡಿ ದರ ಕೂಡ ಹೆಚ್ಚಳವಾಗುವ ಸಾಧ್ಯತೆ. ಇದರಿಂದ ‘ಕ್ಷೀರ ಭಾಗ್ಯ’ ಯೋಜನೆಗೂ ತಟ್ಟಲಿದೆ ದರ ಏರಿಕೆ ಬಿಸಿ. ಕ್ಷೀರ ಭಾಗ್ಯ ಯೋಜನೆಗೆ ಅಂದಾಜು ಹೆಚ್ಚುವರಿಯಾಗಿ 50 ಕೋಟಿ ರೂಪಾಯಿ ಅವಶ್ಯಕತೆ ಇದೆ. #KMFನಿಂದ ಹಾಲಿನ ಪುಡಿಯ ದರದ ಹೆಚ್ಚಳಕ್ಕೂ ಸರ್ಕಾರ ಜೊತೆಗೆ ಮಾತುಕತೆ ನಡೆಸಲಾಗಿದೆ.ಸದ್ಯ ಒಂದು ಕೆ.ಜಿ. ಹಾಲಿನ ಪುಡಿಗೆ 50 ರೂ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಇಟ್ಟಿದ್ದಾರೆ. ಆದ್ರೆ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ತಿರಸ್ಕರಿಸಿದೆ. ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲು ಕೆಎಂಎಫ್ ಸಿದ್ಧತೆ ನಡೆಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ
June 2, 2026
8:26 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror