Advertisement
ಪ್ರಮುಖ

ಶಾಲಾ ಮಕ್ಕಳ ‘ಕ್ಷೀರ ಭಾಗ್ಯ’ ಯೋಜನೆಗೆ ತಟ್ಟಲಿದೆ ಹಾಲಿನ ದರ ಏರಿಕೆ ಬಿಸಿ | ಹಾಲಿನ ಪುಡಿ ದರ ಹೆಚ್ಚಾಗುವ ಸಾಧ್ಯತೆ

Share

ಸರ್ಕಾರಗಳು ಬದಲಾಗುತ್ತಿದ್ದಂತೆ ವಸ್ತುಗಳ ಬೆಲೆಗಳಲ್ಲೂ ಬದಲಾವಣೆ ಆಗುತ್ತದೆ. ಕೆಲವು ವಸ್ತುಗಳ ಬೆಲೆ ಏರಿಕೆ ಆದ್ರೆ ಇನ್ನು ಕೆಲವುದಕ್ಕೆ ಇಳಿಕೆಯಾಗುತ್ತದೆ. ಇದೀಗ ಹಾಲಿನ ಬೆಲೆ ಏರಿಸಿ, ಅತ್ತ ಅದರ ಪರಿಣಾಮವನ್ನು ಶಾಲಾ ಮಕ್ಕಳು ಅನುಭವಿಸುವಂತಾಗಿದೆ.

ಹಾಲಿನ ದರ ಲೀಟರ್ ಗೆ 3 ರೂಪಾಯಿ ಹೆಚ್ಚಾಗಿದೆ. ಈ ಹಿನ್ನೆಲೆ ಹಾಲಿನ ಪುಡಿ ದರವು ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೇ ‘ಕ್ಷೀರ ಭಾಗ್ಯ’ ಯೋಜನೆಗೂ ತಟ್ಟಲಿದೆ ದರ ಏರಿಕೆ ಬಿಸಿ.ಜನರು ವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತಿದ್ದಾರೆ. ಈಗಾಗಲೇ ಹಾಲಿನ ದರ ಲೀಟರ್ ಗೆ 3 ರೂಪಾಯಿ ಹೆಚ್ಚಾಗಿದೆ. ಬೆಳಗ್ಗೆ ಎದ್ದು ಕಾಫಿ ಕುಡಿಯುವುದಕ್ಕೂ ಯೋಚನೆ ಮಾಡುವಂತಾಗಿದೆ. ಹಾಲಿನ ದರ ಲೀಟರ್ ಗೆ 3 ರೂಪಾಯಿ ಹೆಚ್ಚಿಸಿದ ಹಿನ್ನೆಲೆ, ಹಾಲಿನ ಪುಡಿ ದರ ಕೂಡ ಹೆಚ್ಚಳವಾಗುವ ಸಾಧ್ಯತೆ. ಇದರಿಂದ ‘ಕ್ಷೀರ ಭಾಗ್ಯ’ ಯೋಜನೆಗೂ ತಟ್ಟಲಿದೆ ದರ ಏರಿಕೆ ಬಿಸಿ. ಕ್ಷೀರ ಭಾಗ್ಯ ಯೋಜನೆಗೆ ಅಂದಾಜು ಹೆಚ್ಚುವರಿಯಾಗಿ 50 ಕೋಟಿ ರೂಪಾಯಿ ಅವಶ್ಯಕತೆ ಇದೆ. #KMFನಿಂದ ಹಾಲಿನ ಪುಡಿಯ ದರದ ಹೆಚ್ಚಳಕ್ಕೂ ಸರ್ಕಾರ ಜೊತೆಗೆ ಮಾತುಕತೆ ನಡೆಸಲಾಗಿದೆ.ಸದ್ಯ ಒಂದು ಕೆ.ಜಿ. ಹಾಲಿನ ಪುಡಿಗೆ 50 ರೂ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಇಟ್ಟಿದ್ದಾರೆ. ಆದ್ರೆ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ತಿರಸ್ಕರಿಸಿದೆ. ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲು ಕೆಎಂಎಫ್ ಸಿದ್ಧತೆ ನಡೆಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಗೆ ಋತುಮಾನ ಬೇಡಿಕೆ | ಯಾವ ತಿಂಗಳಲ್ಲಿ ಹೆಚ್ಚು ಲಾಭ? ಯಾವಾಗ ಮಾರುಕಟ್ಟೆ ಮಂದಗತಿ?

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…

3 hours ago

ವಿದೇಶಿ ಅಡಿಕೆ ಶಂಕೆ – ತೆರಿಗೆ ವಂಚನೆ ವಿವಾದ | ವಶಪಡಿಸಿಕೊಂಡ 380 ಚೀಲ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಣೆ

ಕಸ್ಟಮ್ಸ್‌ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…

3 hours ago

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

19 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago