2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಮೇ. 31 ರ ನಾಳೆಯಿಂದ ರಾಜ್ಯಾದ್ಯಂತ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನಾರಂಭಗೊಳ್ಳಲಿವೆ. ಇದಕ್ಕೆ ಪೂರಕವಾಗಿ ಮೇ. 29 ಮತ್ತು 30 ರಂದು ಶಾಲೆಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ,, ಸರಿಪಡಿಸಿ ಪ್ರಾರಂಭೋತ್ಸವಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸೂಚಿಸಿದೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…