Advertisement
ಸುದ್ದಿಗಳು

ಮೇ.23 | ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿ ಕುರಿತು ತರಬೇತಿ ಕಾರ್ಯಕ್ರಮ |

Share

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯ, ಕ್ಯಾಲಿಕಟ್ ಕೃಷಿ ವಿಜ್ಞಾನ ಕೇಂದ್ರ, ನವಿಲೆ, ಶಿವಮೊಗ್ಗ ಮತ್ತು ತೋಟಗಾರಿಕೆ ಇಲಾಖೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ “ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿಗಳು” ಕುರಿತು ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವು ಮೇ.23 ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಕೃಷಿ ಕಾಲೇಜ್, ನವಿಲೆ ಇದರ ಎಂ. ಎಸ್. ಸ್ವಾಮಿನಾಥನ್ ಸಭಾಂಗಣ (ಎಂ. ಪಿ ಹಾಲ್)ದಲ್ಲಿ ಜರುಗುವುದು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

ಡಾ. ಎಸ್. ಪ್ರದೀಪ್ , ಸಹ ಸಂಶೋಧನಾ ನಿರ್ದೇಶಕರು, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ ಇವರು ಕಾರ್ಯಕ್ರಮಕ್ಕೆ ಸ್ವಾಗತ ಕೋರುವರು, ಡಾ. ಆರ್. ಸಿ. ಜಗದೀಶ, ಕುಲಪತಿಗಳು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ ಶಿವಮೊಗ್ಗ ಇವರು ಅಧ್ಯಕ್ಷತೆವಹಿಸುವ ಈ ಕಾರ್ಯಕ್ರಮವನ್ನು ಡಾ. ಪ್ರಕಾಶ್ ಜಿ.ಎನ್.,ತೋಟಗಾರಿಕೆ ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ಇವರು ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಡಾ. ಬಿ. ಹೇಮ್ಲಾನಾಯ್ಕ, ಶಿಕ್ಷಣ ನಿರ್ದೇಶಕರು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ ಇವರುಗಳು ಭಾಗವಹಿಸುವರು.

Advertisement

ಡಾ. ದುಷ್ಯಂತ ಕುಮಾರ್ ಬಿ.ಎಂ., ಸಂಶೋಧನಾ ನಿರ್ದೇಶಕರು,ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ, ಡಾ. ಕೆ.ಟಿ. ಗುರುಮೂರ್ತಿ, ವಿಸ್ತರಣಾ ನಿರ್ದೇಶಕರು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ, ಡಾ. ಆರ್. ಗಣೇಶ್ ನಾಯಕ್, ಡೀನ್ (ಕೃಷಿ) ಮತ್ತು ಆವರಣದ ಮುಖ್ಯಸ್ಥರು, ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ, ಡಾ. ಜೆ. ವೆಂಕಟೇಶ್, ವಿಶ್ರಾಂತ ಶಿಕ್ಷಣ ನಿರ್ದೇಶಕರು, ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆ ತಾಂತ್ರಿಕ ಉಪನ್ಯಾಸವನ್ನು ವಿಶ್ರಾಂತ ಶಿಕ್ಷಣ ನಿರ್ದೇಶಕರು ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆ, ಡಾ. ನಾಗರಾಜಪ್ಪ ಅಡಿವೆಪ್ಪರ್, డా. గిరివో ఆరో, ಮುಖ್ಯಸ್ಥರು, ಉಡಿತ ಸಂಶೋಧನಾ ಕೇಂದ್ರ ನವಿಲೆ, ಶಿವಮೊಗ್ಗ, ವಿಜ್ಞಾನಿಗಳು (ಸಸ್ಯ ಸಂರಕ್ಷಣೆ) ಕೆವಿಕೆ, ಶಿವಮೊಗ್ಗ ಇವರುಗಳು ನಡೆಸಿಕೊಡುವರು.

Advertisement

ರೈತರ ಸಂವಾದ ಮತ್ತು ಅನುಭವಗಳು ಹಾಗೂ ವಂದನಾರ್ಪಣೆಯನ್ನು ಡಾ. ಭರತ್ ಕುಮಾರ್ ಎಂ.ವಿ., ವಿಜ್ಞಾನಿಗಳು (ತೋಟಗಾರಿಕೆ), ಕೆವಿಕೆ, ಶಿವಮೊಗ್ಗ ಇವರು ನೆರವೇರಿಸುವರು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ ಏಕೆ…? | ಹವಾಮಾನ ವಿಶ್ಲೇಷಣೆ ಏನು…?

ಕಳೆದ ಎರಡು ದಿನಗಳಿಂದ ಸದ್ದು ಮಾಡಿದ ಸುದ್ದಿ ಭಾರೀ ಮಳೆ..!. ಮಲೆನಾಡು, ಕರಾವಳಿ…

9 hours ago

ರೈತ ಮಹಿಳೆಯ ಅಮೋಘ ಸಾಧನೆ ಮೆಚ್ಚಿದ ಪ್ರಧಾನಿ : ಕೃಷಿ ಸಖಿ ಸಂವಾದದಲ್ಲಿ ಮೋದಿ ಜೊತೆ ಭಾಗವಹಿಸಿದ ಯಲ್ಲಾಪುರದ ಶ್ರೀಲತಾ ಹೆಗಡೆ

ಕೃಷಿ(Agriculture) ನಮ್ಮ ದೇಶದ ಬೆನ್ನೆಲುಬು. ಆಧುನಿಕತೆ(Modernization) ಬೆಳೆಯುತ್ತಿದೆ. ಆದರೂ ಕೃಷಿಯನ್ನೇ ನಂಬಿ ಬದುಕುವವರು…

18 hours ago

ಹವಾಮಾನ ವೈಪರೀತ್ಯ | ಹಜ್​ ಯಾತ್ರೆ ವೇಳೆ ಬಿಸಿಲಿನ ತಾಪದಿಂದ 98 ಭಾರತೀಯರ ಸಾವು | ಯಾತ್ರಿಕರ ಸುರಕ್ಷತೆಗಾಗಿ 365 ವೈದ್ಯರ ನಿಯೋಜನೆ

ಹವಾಮಾನ ವೈಪರಿತ್ಯ(Climate Change) ಇಡೀ ವಿಶ್ವವನ್ನೇ(World) ಹೈರಾಣಾಗಿಸಿದೆ. ವಿಶ್ವದಾದ್ಯಂತ ಪ್ರಕೃತಿಯ ವಿಕೋಪಕ್ಕೆ(Natural calamities)…

18 hours ago

ರೈತರ ಸಾಲ ಮನ್ನಾ ಮಾಡಿದ ತೆಲಂಗಾಣ ಕಾಂಗ್ರೆಸ್ ಸರ್ಕಾರ | ರಾಜ್ಯದಲ್ಲಿ ಏನು ಮಾಡುತ್ತಾರೆ..? – ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ |

ಬೇರೆ ರಾಜ್ಯಗಳಂತೆ ರಾಜ್ಯದ ರೈತರ(Farmer) ಸಾಲ ಮನ್ನಾ (Loan waiver) ಮಾಡುವಂತೆ ಎಕ್ಸ್‌ನಲ್ಲಿ(ಟ್ವಿಟ್ಟರ್)…

18 hours ago

ಕೇಂದ್ರೀಯ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಕ್ರಮ | ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

ಕೇಂದ್ರ ಸರ್ಕಾರ(Central Govt) ಕೇಂದ್ರೀಯ ಉದ್ಯೋಗಿಗಳಿಗೆ ಕಟ್ಟುನಿಟ್ಟಿನ ಕ್ರಮ ಜಾರಿಗೆ ತಂದಿದೆ. ನೌಕರರು,…

19 hours ago

Karnataka Weather | 22-06-2024 | ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ | ಕೆಲವು ಕಡೆ ಸಾಮಾನ್ಯ ಮಳೆ |

ಮುಂದಿನ 3 ದಿವಸಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಜೂನ್…

20 hours ago