Advertisement
ಸುದ್ದಿಗಳು

ಮೇ.23 | ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿ ಕುರಿತು ತರಬೇತಿ ಕಾರ್ಯಕ್ರಮ |

Share

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯ, ಕ್ಯಾಲಿಕಟ್ ಕೃಷಿ ವಿಜ್ಞಾನ ಕೇಂದ್ರ, ನವಿಲೆ, ಶಿವಮೊಗ್ಗ ಮತ್ತು ತೋಟಗಾರಿಕೆ ಇಲಾಖೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ “ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿಗಳು” ಕುರಿತು ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವು ಮೇ.23 ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಕೃಷಿ ಕಾಲೇಜ್, ನವಿಲೆ ಇದರ ಎಂ. ಎಸ್. ಸ್ವಾಮಿನಾಥನ್ ಸಭಾಂಗಣ (ಎಂ. ಪಿ ಹಾಲ್)ದಲ್ಲಿ ಜರುಗುವುದು ಎಂದು ಪ್ರಕಟಣೆ ತಿಳಿಸಿದೆ.

ಡಾ. ಎಸ್. ಪ್ರದೀಪ್ , ಸಹ ಸಂಶೋಧನಾ ನಿರ್ದೇಶಕರು, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ ಇವರು ಕಾರ್ಯಕ್ರಮಕ್ಕೆ ಸ್ವಾಗತ ಕೋರುವರು, ಡಾ. ಆರ್. ಸಿ. ಜಗದೀಶ, ಕುಲಪತಿಗಳು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ ಶಿವಮೊಗ್ಗ ಇವರು ಅಧ್ಯಕ್ಷತೆವಹಿಸುವ ಈ ಕಾರ್ಯಕ್ರಮವನ್ನು ಡಾ. ಪ್ರಕಾಶ್ ಜಿ.ಎನ್.,ತೋಟಗಾರಿಕೆ ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ಇವರು ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಡಾ. ಬಿ. ಹೇಮ್ಲಾನಾಯ್ಕ, ಶಿಕ್ಷಣ ನಿರ್ದೇಶಕರು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ ಇವರುಗಳು ಭಾಗವಹಿಸುವರು.

ಡಾ. ದುಷ್ಯಂತ ಕುಮಾರ್ ಬಿ.ಎಂ., ಸಂಶೋಧನಾ ನಿರ್ದೇಶಕರು,ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ, ಡಾ. ಕೆ.ಟಿ. ಗುರುಮೂರ್ತಿ, ವಿಸ್ತರಣಾ ನಿರ್ದೇಶಕರು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ, ಡಾ. ಆರ್. ಗಣೇಶ್ ನಾಯಕ್, ಡೀನ್ (ಕೃಷಿ) ಮತ್ತು ಆವರಣದ ಮುಖ್ಯಸ್ಥರು, ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ, ಡಾ. ಜೆ. ವೆಂಕಟೇಶ್, ವಿಶ್ರಾಂತ ಶಿಕ್ಷಣ ನಿರ್ದೇಶಕರು, ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆ ತಾಂತ್ರಿಕ ಉಪನ್ಯಾಸವನ್ನು ವಿಶ್ರಾಂತ ಶಿಕ್ಷಣ ನಿರ್ದೇಶಕರು ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆ, ಡಾ. ನಾಗರಾಜಪ್ಪ ಅಡಿವೆಪ್ಪರ್, డా. గిరివో ఆరో, ಮುಖ್ಯಸ್ಥರು, ಉಡಿತ ಸಂಶೋಧನಾ ಕೇಂದ್ರ ನವಿಲೆ, ಶಿವಮೊಗ್ಗ, ವಿಜ್ಞಾನಿಗಳು (ಸಸ್ಯ ಸಂರಕ್ಷಣೆ) ಕೆವಿಕೆ, ಶಿವಮೊಗ್ಗ ಇವರುಗಳು ನಡೆಸಿಕೊಡುವರು.

ರೈತರ ಸಂವಾದ ಮತ್ತು ಅನುಭವಗಳು ಹಾಗೂ ವಂದನಾರ್ಪಣೆಯನ್ನು ಡಾ. ಭರತ್ ಕುಮಾರ್ ಎಂ.ವಿ., ವಿಜ್ಞಾನಿಗಳು (ತೋಟಗಾರಿಕೆ), ಕೆವಿಕೆ, ಶಿವಮೊಗ್ಗ ಇವರು ನೆರವೇರಿಸುವರು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

23 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

23 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago