Advertisement
ಸುದ್ದಿಗಳು

ಮೇ.23 | ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿ ಕುರಿತು ತರಬೇತಿ ಕಾರ್ಯಕ್ರಮ |

Share

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯ, ಕ್ಯಾಲಿಕಟ್ ಕೃಷಿ ವಿಜ್ಞಾನ ಕೇಂದ್ರ, ನವಿಲೆ, ಶಿವಮೊಗ್ಗ ಮತ್ತು ತೋಟಗಾರಿಕೆ ಇಲಾಖೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ “ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿಗಳು” ಕುರಿತು ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವು ಮೇ.23 ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಕೃಷಿ ಕಾಲೇಜ್, ನವಿಲೆ ಇದರ ಎಂ. ಎಸ್. ಸ್ವಾಮಿನಾಥನ್ ಸಭಾಂಗಣ (ಎಂ. ಪಿ ಹಾಲ್)ದಲ್ಲಿ ಜರುಗುವುದು ಎಂದು ಪ್ರಕಟಣೆ ತಿಳಿಸಿದೆ.

ಡಾ. ಎಸ್. ಪ್ರದೀಪ್ , ಸಹ ಸಂಶೋಧನಾ ನಿರ್ದೇಶಕರು, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ ಇವರು ಕಾರ್ಯಕ್ರಮಕ್ಕೆ ಸ್ವಾಗತ ಕೋರುವರು, ಡಾ. ಆರ್. ಸಿ. ಜಗದೀಶ, ಕುಲಪತಿಗಳು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ ಶಿವಮೊಗ್ಗ ಇವರು ಅಧ್ಯಕ್ಷತೆವಹಿಸುವ ಈ ಕಾರ್ಯಕ್ರಮವನ್ನು ಡಾ. ಪ್ರಕಾಶ್ ಜಿ.ಎನ್.,ತೋಟಗಾರಿಕೆ ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ಇವರು ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಡಾ. ಬಿ. ಹೇಮ್ಲಾನಾಯ್ಕ, ಶಿಕ್ಷಣ ನಿರ್ದೇಶಕರು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ ಇವರುಗಳು ಭಾಗವಹಿಸುವರು.

ಡಾ. ದುಷ್ಯಂತ ಕುಮಾರ್ ಬಿ.ಎಂ., ಸಂಶೋಧನಾ ನಿರ್ದೇಶಕರು,ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ, ಡಾ. ಕೆ.ಟಿ. ಗುರುಮೂರ್ತಿ, ವಿಸ್ತರಣಾ ನಿರ್ದೇಶಕರು, ಕೆ.ಶಿ.ನಾ.ಕೃ.ತೋ.ವಿ.ವಿ., ಇರುವಕ್ಕಿ, ಶಿವಮೊಗ್ಗ, ಡಾ. ಆರ್. ಗಣೇಶ್ ನಾಯಕ್, ಡೀನ್ (ಕೃಷಿ) ಮತ್ತು ಆವರಣದ ಮುಖ್ಯಸ್ಥರು, ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ, ಡಾ. ಜೆ. ವೆಂಕಟೇಶ್, ವಿಶ್ರಾಂತ ಶಿಕ್ಷಣ ನಿರ್ದೇಶಕರು, ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆ ತಾಂತ್ರಿಕ ಉಪನ್ಯಾಸವನ್ನು ವಿಶ್ರಾಂತ ಶಿಕ್ಷಣ ನಿರ್ದೇಶಕರು ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆ, ಡಾ. ನಾಗರಾಜಪ್ಪ ಅಡಿವೆಪ್ಪರ್, డా. గిరివో ఆరో, ಮುಖ್ಯಸ್ಥರು, ಉಡಿತ ಸಂಶೋಧನಾ ಕೇಂದ್ರ ನವಿಲೆ, ಶಿವಮೊಗ್ಗ, ವಿಜ್ಞಾನಿಗಳು (ಸಸ್ಯ ಸಂರಕ್ಷಣೆ) ಕೆವಿಕೆ, ಶಿವಮೊಗ್ಗ ಇವರುಗಳು ನಡೆಸಿಕೊಡುವರು.

ರೈತರ ಸಂವಾದ ಮತ್ತು ಅನುಭವಗಳು ಹಾಗೂ ವಂದನಾರ್ಪಣೆಯನ್ನು ಡಾ. ಭರತ್ ಕುಮಾರ್ ಎಂ.ವಿ., ವಿಜ್ಞಾನಿಗಳು (ತೋಟಗಾರಿಕೆ), ಕೆವಿಕೆ, ಶಿವಮೊಗ್ಗ ಇವರು ನೆರವೇರಿಸುವರು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

2 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

9 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

9 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

17 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

19 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

1 day ago