Advertisement
ಸುದ್ದಿಗಳು

ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ

Share

ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕವಾಗಿ ಕನಿಷ್ಠ ಬೆಂಬಲ ಬೆಲೆ (MSP) ನಿಗದಿಪಡಿಸಿ, ವರ್ಷಪೂರ್ತಿ ಖರೀದಿ ವ್ಯವಸ್ಥೆಯನ್ನು ಜಾರಿಗೊಳಿಸಿದರೆ ಮಾತ್ರ ರೈತರಿಗೆ ನಿಜವಾದ ನ್ಯಾಯ ಸಿಗಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಡ್ಡಾಯವಾಗಿ ಆವರ್ತ ನಿಧಿಯನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಎಲ್ಲಾ ಎಪಿಎಂಸಿ (APMC) ಮಾರುಕಟ್ಟೆಗಳಲ್ಲಿ ವರ್ಷಪೂರ್ತಿ ನಿರಂತರವಾಗಿ ಕಾರ್ಯನಿರ್ವಹಿಸುವ ಖರೀದಿ ಕೇಂದ್ರಗಳನ್ನು ಆರಂಭಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಅವರು ಎಂ. ಎಸ್. ಸ್ವಾಮಿನಾಥನ್ ಆಯೋಗದ ವರದಿಯನ್ನು ಪ್ರಸ್ತಾಪಿಸಿದರು. ರೈತರ ಉತ್ಪಾದನಾ ವೆಚ್ಚಕ್ಕೆ ಕನಿಷ್ಠ 50% ಲಾಭ ಸೇರಿಸಿ MSP ನಿಗದಿಪಡಿಸಬೇಕು ಎಂಬ ಶಿಫಾರಸು ಬಂದಿದ್ದು, ಅದಕ್ಕೆ ಈಗಾಗಲೇ ಸುಮಾರು 26 ವರ್ಷಗಳಾಗಿದ್ದರೂ, ಇದುವರೆಗೂ ಯಾವುದೇ ಸರ್ಕಾರಗಳು ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಮುಂದಾಗಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕೃಷಿ ಕ್ಷೇತ್ರವನ್ನು ಉಳಿಸಲು ಹಾಗೂ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಈ ಶಿಫಾರಸುಗಳ ಅನುಷ್ಠಾನ ಅತ್ಯಗತ್ಯವಾಗಿದೆ. ಸರ್ಕಾರಗಳು ಕೂಡಲೇ ಈ ಬಗ್ಗೆ ಗಂಭೀರವಾಗಿ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Farmer leader Kodihalli Chandrashekar has urged the government to implement a scientifically determined Minimum Support Price (MSP) and establish year-round procurement centers across APMC markets. He emphasized the need to implement the Swaminathan Commission recommendation of providing at least 50% profit over production cost to ensure farmers’ economic stability.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

9 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

9 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

9 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

9 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago