ಕೃಷಿ ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ ವಿಶ್ವವಿದ್ಯಾಲಯ ಶ್ರಮಿಸಬೇಕು

February 11, 2025
6:39 AM
ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರಗಳು ಶ್ರಮಿಸಬೇಕು.

ವಿಜಯಪುರ ಜಿಲ್ಲೆಯ ಕೃಷಿಯಲ್ಲಿರುವ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರಗಳನ್ನು ಕಂಡುಹಿಡಿಯಲು ಕೃಷಿ ವಿಜ್ಞಾನ ಕೇಂದ್ರಗಳು, ಪ್ರಗತಿಪರ ರೈತರು, ಇತರೆ ಇಲಾಖೆಗಳ ಸಹಯೋಗದಲ್ಲಿ ನಿರ್ಣಯ ತೆಗೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಲ್. ಪಾಟೀಲ್ ತಿಳಿಸಿದ್ದಾರೆ. ವಿಜಯಪುರದ ಕೃಷಿ ವಿಜ್ಞಾನ ಕೇಂದ್ರದಲ್ಲಿ 6 ನೇ ವೈಜ್ಞಾನಿಕ ಸಲಹಾ ಸಮಿತಿ ಸಭೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರಗಳು ಶ್ರಮಿಸಬೇಕು ಎಂದು ಕರೆ ನೀಡಿದ್ದಾರೆ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror