ಕೃಷಿ ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ ವಿಶ್ವವಿದ್ಯಾಲಯ ಶ್ರಮಿಸಬೇಕು

February 11, 2025
6:39 AM
ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರಗಳು ಶ್ರಮಿಸಬೇಕು.

ವಿಜಯಪುರ ಜಿಲ್ಲೆಯ ಕೃಷಿಯಲ್ಲಿರುವ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರಗಳನ್ನು ಕಂಡುಹಿಡಿಯಲು ಕೃಷಿ ವಿಜ್ಞಾನ ಕೇಂದ್ರಗಳು, ಪ್ರಗತಿಪರ ರೈತರು, ಇತರೆ ಇಲಾಖೆಗಳ ಸಹಯೋಗದಲ್ಲಿ ನಿರ್ಣಯ ತೆಗೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಲ್. ಪಾಟೀಲ್ ತಿಳಿಸಿದ್ದಾರೆ. ವಿಜಯಪುರದ ಕೃಷಿ ವಿಜ್ಞಾನ ಕೇಂದ್ರದಲ್ಲಿ 6 ನೇ ವೈಜ್ಞಾನಿಕ ಸಲಹಾ ಸಮಿತಿ ಸಭೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರಗಳು ಶ್ರಮಿಸಬೇಕು ಎಂದು ಕರೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್
May 16, 2026
10:28 PM
by: ಮಿರರ್‌ ಡೆಸ್ಕ್
ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?
May 16, 2026
9:45 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ
May 16, 2026
4:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ
May 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror