ವಿಜಯಪುರ ಜಿಲ್ಲೆಯ ಕೃಷಿಯಲ್ಲಿರುವ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರಗಳನ್ನು ಕಂಡುಹಿಡಿಯಲು ಕೃಷಿ ವಿಜ್ಞಾನ ಕೇಂದ್ರಗಳು, ಪ್ರಗತಿಪರ ರೈತರು, ಇತರೆ ಇಲಾಖೆಗಳ ಸಹಯೋಗದಲ್ಲಿ ನಿರ್ಣಯ ತೆಗೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಲ್. ಪಾಟೀಲ್ ತಿಳಿಸಿದ್ದಾರೆ. ವಿಜಯಪುರದ ಕೃಷಿ ವಿಜ್ಞಾನ ಕೇಂದ್ರದಲ್ಲಿ 6 ನೇ ವೈಜ್ಞಾನಿಕ ಸಲಹಾ ಸಮಿತಿ ಸಭೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರಗಳು ಶ್ರಮಿಸಬೇಕು ಎಂದು ಕರೆ ನೀಡಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…